Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ | ಮೇ.04 ರಂದು ಸುರಿದ ಮಳೆ ಹಾಗೂ ಹಾನಿ ವಿವರ

Facebook
Twitter
Telegram
WhatsApp

 

ದಾವಣಗೆರೆ (ಮೇ.05) : ಜಿಲ್ಲೆಯಲ್ಲಿ ಮೇ.04 ರಂದು 11.0 ಮಿ.ಮೀ. ಸರಾಸರಿ ಮಳೆಯಾಗಿದ್ದು. 3.20 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿ 14.0 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 6.0 ಮೀ.ಮಿ, ಹರಿಹರದಲ್ಲಿ 11.0 ಮಿ.ಮೀ, ಹೊನ್ನಾಳಿ 14.0 ಮಿ.ಮೀ ಮಳೆಯಾಗಿದೆ. ಜಗಳೂರು 2.0 ಮಿ.ಮೀ, ನ್ಯಾಮತಿಯಲ್ಲಿ 26.0 ಮಿ.ಮೀ ಮಳೆಯಾಗಿದೆ.

ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 2 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ರೂ.0.60 ಲಕ್ಷ ಮತ್ತು 4 ಎಕರೆ ಬಾಳೆಬೆಳೆ ಹಾನಿಯಾಗಿದ್ದು, ರೂ.0.70 ಲಕ್ಷ.ಅಂದಾಜು ನಷ್ಟ ಸಂಭವಿಸಿರುತ್ತದೆ.

ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 3 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ರೂ.0.90 ಲಕ್ಷ ಮತ್ತು 4 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೂ.0.30 ಲಕ್ಷ ಅಂದಾಜು ನಷ್ಟ ಸಂಭವಿಸುತ್ತದೆ.

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1.20 ಎಕರೆ ಮೆಕ್ಕೆಜೋಳದ ಬೆಳೆ ಹಾನಿಯಾಗಿದ್ದು, ರೂ.0.70 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.  ಒಟ್ಟು ರೂ.3.20 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!