Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ: ಅಡಿಕೆ ತೋಟದ ತಂತಿಬೇಲಿಗೆ ಸಿಲುಕಿ ಚಿರತೆ ಸಾವು

---Advertisement---

ದಾವಣಗೆರೆ ಸಮೀಪದ ನಿಲೋಗಲ್‌ ಗ್ರಾಮದ ಬಳಿ ಅಡಿಕೆ ತೋಟದ ತಂತಿಬೇಲಿಗೆ ಅಳವಡಿಸಿದ್ದ ಉರುಳಿಗೆ ಸಿಲುಕಿ 1 ವರ್ಷದ ಹೆಣ್ಣು ಚಿರತೆ ಮೃತಪಟ್ಟಿದೆ.ರೈತ ಜಿ. ರಂಗನಗೌಡ ಅವರ ತೋಟದಲ್ಲಿ ಅವಘಡ ನಡೆದಿದೆ. ಶನಿವಾರ ಬೆಳಿಗ್ಗೆ ರೈತರು ತೋಟಕ್ಕೆ ತೆರಳಿದಾಗ ಚಿರತೆ ಸಿಲುಕಿದ್ದು ಗೊತ್ತಾಗಿದೆ.

ಚಿರತೆ ರಕ್ಷಿಸುವ ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ಫಲಕಾರಿಯಾಗಲಿಲ್ಲ.ಚಿರತೆ ಶುಕ್ರವಾರವೇ ಸಿಲುಕಿರಬಹುದು. ಉರುಳಿಗೆ ಮೂರು ಕಾಲು ಸಿಲುಕಿ ತೀವ್ರವಾಗಿ ಗಾಯಗೊಂಡಿತ್ತು ಎಂದು ಭದ್ರಾವತಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ರವೀಂದ್ರಕುಮಾರ್‌ ತಿಳಿಸಿದ್ದಾರೆ.ಚಿರತೆ ಸಾವಿನ ಕುರಿತು ತನಿಖೆ ನಡೆದಿದೆ.  ತಂತಿಬೇಲಿಗೆ ಉರುಳು ಅಳವಡಿಸಿ ಕಾಡುಹಂದಿ ಮತ್ತಿತರ ಪ್ರಾಣಿ ಬೇಟೆಯಾಡುತ್ತಾರೆ. ಅಂತದೇ ಉರುಳಿಗೆ ಚಿರತೆ ಸಿಲುಕಿದೆ ಎಂದು ಮೂಲಗಳು ತಿಳಿಸಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now