Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ | ಖಾಲಿ ನಿವೇಶನಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲು ಪಾಲಿಕೆಯಿಂದ ಸೂಚನೆ

---Advertisement---

ದಾವಣಗೆರೆ ಆ.27 : ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳ ಮಾಲೀಕರು ತಮ್ಮ ನಿವೇಶನಗಳಲ್ಲಿ ಹಾಗೂ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳು ಅಭಿವೃದ್ಧಿಯಾಗುತ್ತಿದ್ದು, ಡೆಂಗ್ಯೂ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿರುತ್ತದೆ.

 

ನಿವೇಶನ ಮಾಲೀಕರು ತಮ್ಮ ಜವಾಬ್ದಾರಿ ಅರಿತು, ನೀರು ನಿಲ್ಲದಂತೆ ಮತ್ತು ಸೊಳ್ಳೆಗಳು ಅಭಿವೃದ್ಧಿಯಾಗದಂತೆ ನಿವೇಶನಗಳನ್ನು ಸ್ವಚ್ಛಗೊಳಿಸಿಕೊಳ್ಳಲು ಸೂಚಿಸಲಾಗಿದೆ.  ಒಂದು ವೇಳೆ ಖಾಲಿ ನಿವೇಶನ, ಕಟ್ಟಡ ನಿರ್ಮಾಣ ಹಂತದಲ್ಲಿನ ನಿವೇಶನಗಳಲ್ಲಿ ನೀರು ನಿಂತು ಸೊಳ್ಳೆ ಲಾರ್ವಾಗಳು ಕಂಡುಬಂದಲ್ಲಿ ಮಹಾನಗರ ಪಾಲಿಕೆಯಿಂದ ದಂಡ ವಿಧಿಸುವುದರೊಂದಿಗೆ ನಿವೇಶನ ಸ್ವಚ್ಛಗೊಳಿಸಿ ಇದಕ್ಕೆ ತಗುಲುವ ವೆಚ್ಚವನ್ನು ಆಸ್ತಿತೆರಿಗೆ ಬಾಕಿ ರೂಪದಲ್ಲಿ ವಸೂಲು ಮಾಡಲು ಕ್ರಮ ವಹಿಸಲಾಗುವುದೆಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...