Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ | ನಗರದಲ್ಲಿ ಅಕ್ಟೋಬರ್ 20 ರಂದು ವಿದ್ಯುತ್ ವ್ಯತ್ಯಯ      

Facebook
Twitter
Telegram
WhatsApp

 

ದಾವಣಗೆರೆ; .19 :  ಜಲಸಿರಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ  ಅ.20 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ .ರವೀಂದ್ರನಾಥ ಬಡಾವಣೆ ಮತ್ತು  ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಬಿದಿರಿಕೆರೆ 66/11 ವಿ.ವಿ.ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 21 ರ ಸೋಮುವಾರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಬಿದರಿಕೆರೆ ವ್ಯಾಪ್ತಿಯ ಬರುವ ಎಲ್ಲಾ ಗ್ರಾಮಗಳ ಐ.ಪಿ. ಮಾರ್ಗಗಳಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

3 ಕ್ಷೇತ್ರಗಳ ಬೈ ಎಲೆಕ್ಷನ್.. ಶಿಗ್ಗಾವಿ, ಸಂಡೂರಿಗೆ ಬಿಜೆಪಿ ಟಿಕೆಟ್ ಘೋಷಣೆ..!

ಬೆಂಗಳೂರು, ಅಕ್ಟೋಬರ್. 19 : ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಅನೌನ್ಸ್ ಆಗಿದೆ. ಇದು ಬಿಜೆಪಿ ಹಾಗೂ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಷ್ಠೆಯ ಕಣವಾಗಿದೆ. ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ

ಚಿತ್ರದುರ್ಗ | ಅಕ್ಟೋಬರ್ 21 ರಂಗಸೌರಭ ರಂಗೋತ್ಸವ ಕಾರ್ಯಕ್ರಮ

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 19 : ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯ

ಖಾಸಗಿ ಶಾಲೆಗಳಿಗಿಂತ ಉತ್ತಮ ಶಿಕ್ಷಣ ಕಲ್ಪಿಸಿ : ಪಿ.ಎಂ.ನರೇಂದ್ರ ಸ್ವಾಮಿ

  ಚಿತ್ರದುರ್ಗ. ಅ.19:  ಜಿಲ್ಲೆಯಲ್ಲಿ ಶೇ.50ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಲಾಗುತ್ತಿದ್ದು, ತಳಸಮುದಾಯದ ಈ ಮಕ್ಕಳು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ

error: Content is protected !!