Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ | ಅಕ್ಟೋಬರ್ 19 ರಂದು ನಗರ ಸೇರಿದಂತೆ ಈ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

---Advertisement---

ದಾವಣಗೆರೆ; ಅ.18 : ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ವಿತರಣಾ ಕೇಂದ್ರದಿಂದ ಎಫ್-16 ಎಸ್‍ಜೆಎಂ ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಅ.19 ರಂದು ಬೆಳಿಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

 

ದಾವಣಗೆರೆ ಮತ್ತು ಯರಗುಂಟೆ ಫೀಡರ್ ವ್ಯಾಪ್ತಿಯ ರೆಹಮಾನ್ ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್ ಕ್ವಾರ್ಟಸ್(ಬೇತೂರ್ ರಸ್ತೆ)ಮಂಡಿಪೇಟೆ, ಅಶೋಕ ಟಾಕೀಸ್,  ಬಿನ್ನಿ ಕಂಪನಿ ರಸ್ತೆ, ಮಹಾವೀರ , ಕೆಆರ್ ರಸ್ತೆ, , ಗಡಿಯಾರ ಕಂಬ, ಬಿಟಿ ಗಲ್ಲಿ, ಬೆಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆ ಆಸ್ಪತ್ರೆ, ಪೆÇೀಸ್ಟ್ ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತ ಟಾಕೀಸ್ ಸ್ವಲ್ಪಭಾಗ, ಎಸ್.ಪಿ.ಎಸ್. ನಗರ, ಬಿ.ಎನ್  -1 ಲೇಔಟ್ , ಭಾಷಾ ನಗರ , ಚೌಡೇಶ್ವರಿ ನಗರ , ಗಾಂಧಿನಗರ , ಶಿವನಗರ, ಎಸ್‍ಎಸ್‍ಎಂ ನಗರ , ಬಿ.ಡಿ ಲೇಔಟ್ , ಬಿಸ್ಮಿಲ್ಲಾ ಲೇಔಟ್ , ಹೆಗ್ಡೆ ನಗರ , ರಜವುಳ್ಳ ಮುಸ್ತಫಾ ನಗರ , ಅಜಾದ್ ನಗರ ,ಭಾಷಾ ನಗರ ಮೇನ್ ರೋಡ್ .ಎಸ್‍ಜೆಎಂ ನಗರ, 1 ನೇ ಕ್ರಾಸ್ ನಿಂದ 16 ನೇ ಕ್ರಾಸ್ ವರೆಗೆ , ಸೇವಾದಳ ಕಾಲೋನಿ , ಹೊಸ ಕ್ಯಾಂಪ್ , ಬಿಎನ್ ಲೇಔಟ್,

ಕೆ.ಟಿ.ಜೆ ನಗರ ಫೀಡರ್ ವ್ಯಾಪ್ತಿಯ ಕೆ.ಟಿ.ಜೆ. ನಗರ 1 ರಿಂದ 18ನೇ ಕ್ರಾಸ್, ಶಿವಪ್ಪ ಸರ್ಕಲ್, ಸಿದ್ದಮ್ಮ ಪಾರ್ಕ್ ಸುತ್ತಮುತ್ತಲಿನ ಪ್ರದೇಶ, ವಿದ್ಯಾರ್ಥಿ ಭವನ ವೃತ, ಡಾಂಗೇ ಪಾರ್ಕ್, ಭಗತ್ ಸಿಂಗ್ ನಗರ, ಲೇಬರ್ ಕಾಲೋನಿ, ಹದಡಿ ರೋಡ್, ಮುರಗರಾಜೇಂದ್ರ ಮಠ, ಕೆಬಿ ಬಡಾವಣೆ, ತ್ರಿಶೂಲ್ ಕಲಾಭವನ, ತ್ರಿಶೂಲ್ ರಸ್ತೆ, ಆರೈಕೆ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಅವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment