Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

2022-23ನೇ ಸಾಲಿನಲ್ಲಿ ಮರ್ಚೆಂಟ್ಸ್ ಬ್ಯಾಂಕಿಗೆ 5.28 ಕೋಟಿ ರೂ. ವರಮಾನ : ಎಸ್.ಆರ್. ಲಕ್ಷ್ಮೀಕಾಂತರೆಡ್ಡಿ

Facebook
Twitter
Telegram
WhatsApp

 

ಚಿತ್ರದುರ್ಗ,(ಏ.01) : ಬ್ಯಾಂಕಿನ ಶೇರುದಾರರಿಗೆ ಹಾಗೂ ಬ್ಯಾಂಕಿನ ಸಿಬ್ಬಂದಿಗೆ ಹಲವು ಪ್ರಥಮಗಳ ದಾಖಲೆ ಮಾಡಿರುವ ಹಾಗೂ ಸತತ 15 ವರ್ಷಗಳಿಂದ ಬ್ಯಾಂಕಿನ ಶೇರುದಾರರಿಗೆ ಶೇ. 25 ಲಾಭಾಂಶ ವಿತರಿಸುತ್ತಿರುವ, ಚಿತ್ರದುರ್ಗ ಜಿಲ್ಲೆಯ ಪ್ರತಿಷ್ಠಿತ ಬ್ಯಾಂಕೆಂದೇ ಪರಿಗಣಿಸಲ್ಪಟ್ಟಿರುವ ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕು 2022-23 ಸಾಲಿನಲ್ಲಿ 5.28 ಕೋಟಿ ತೆರಿಗೆ ಮುಂಚಿನ ವರಮಾನ ಗಳಿಸಿರುತ್ತದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಎಸ್.ಆರ್. ಲಕ್ಷ್ಮೀಕಾಂತರೆಡ್ಡಿ ತಿಳಿಸಿದ್ದಾರೆ.

ಬ್ಯಾಂಕು 36 ಕೋಟಿ ರೂ. ಸ್ವಂತ ಬಂಡವಾಳ, 165 ಕೋಟಿ ರೂ. ಠೇವಣಿ ಹೊಂದಿದ್ದು, 117 ಕೋಟಿ ರೂ. ಸಾಲ ಪಾವತಿಸಿದೆ.  65 ಕೋಟಿ ರೂ. ಗಳನ್ನು ಹೂಡಿಕೆಗಳಲ್ಲಿ ತೊಡಗಿಸಲಾಗಿದೆ.  ಬ್ಯಾಂಕಿನ ಗ್ರಾಸ್ ಓPಂ ಪ್ರಮಾಣವು 0.78 ಇದ್ದು, ನೆಟ್ ಓPಂ ಪ್ರಮಾಣವು ಶೇ. 0.0 ಇರುತ್ತದೆ.  ಬ್ಯಾಂಕಿನ ಒಟ್ಟಾರೆ ವ್ಯವಹಾರವು 282 ಕೋಟಿ ರೂ.ಗಳಿರುತ್ತದೆ ಎಂದು ಬ್ಯಾಂಕು ಸಾಧಿಸಿರುವ ಪ್ರಗತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಎಸ್.ಆರ್. ಲಕ್ಷ್ಮೀಕಾಂತ ರೆಡ್ಡಿ ಹೇಳಿಕೆಯಲ್ಲಿ ಬಿಡುಗಡೆ ಮಾಡಿರುತ್ತಾರೆ ಎಂದು ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್. ಮಲ್ಲಿಕಾರ್ಜುನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

error: Content is protected !!