Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ 13 ವರ್ಷದ ವಿದ್ಯಾರ್ಥಿನಿ ಸಾವು : ಡೆಂಗ್ಯೂ ಆತಂಕ

Facebook
Twitter
Telegram
WhatsApp

 

ವಿಜಯನಗರ: ರಾಜ್ಯದಲ್ಲಿ ಡೆಂಗ್ಯೂ ಭಯ ಮನೆ ಮಾಡಿದೆ. ಹೊಸಪೇಟೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಜ್ವರದಿಂದ ಸಾವನ್ನಪ್ಪಿದ್ದಾಳೆ. ಇದರಿಂದ ಡೆಂಗ್ಯೂ ಬಗ್ಗೆ ಇರುವ ಆತಂಕ ಮತ್ತಷ್ಟು ಹೆಚ್ಚಾಗಿದೆ. 13 ವರ್ಷದ ಜಾಹ್ನವಿ ಮೃತ ದುರ್ದೈವಿ.

ಜಾಹ್ನವಿ 7ನೇ ತರಗತಿಯಲ್ಲಿ ಓದುತ್ತಿದ್ದಳು. ಹೊಸಪೇಟೆಯ ವಿಜ್ಞಾನ ಇ-ಟೆಕ್ನೋ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ವೈರಲ್ ಫೀವರ್ ಎಂದುಕೊಂಡು ಹೊಸಪೇಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬಳಿಕ ದಾವಣಗೆರೆಯ ಬಾಪೂಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಚಿಕಿತ್ಸೆಯನ್ನು ನೀಡಲಾಗಿತ್ತು. ಆದರೆ ಈಗ ವಿದ್ಯಾರ್ಥಿನಿ ಮೃತ ಪಟ್ಟಿದ್ದಾಳೆ.

ಸಾಮಾನ್ಯವಾಗಿ ಈಡೀಸ್ ಸೊಳ್ಳೆ ಕಚ್ಚುವುದರಿಂದ ಈ ಡೆಂಗ್ಯೂ ಹರಡುತ್ತದೆ. ಕಚ್ಚಿದ ಐದಾರು ದಿನಗಳಿಗೆ ಜ್ವರದ ಲಕ್ಷಣ ಕಾಣಿಸುತ್ತದೆ. ರಾಜ್ಯದಲ್ಲೂ ಇದೇ ಆತಂಕ ಮನೆ ಮಾಡಿದೆ. ಯಾಕಂದ್ರೆ ಡೆಂಗ್ಯೂ ಜ್ವರಕ್ಕೆ ನಿರ್ದಿಷ್ಟವಾದ ಔಷಧಿ ಇಲ್ಲ. ರೋಗ ಲಕ್ಷಣಕ್ಕೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಇದೀಗ ಮೃತ ಜಾಹ್ನವಿಗೆ ಡೆಂಗ್ಯೂ ತಗಲಿತ್ತಾ ಅಥವಾ ಬೇರೆ ಏನಾದರೂ ಸಮಸ್ಯೆ ಆಗಿದೆಯಾ ಎಂಬುದನ್ನು ವಿಜಯನಗರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಬೇಕಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

ಪ್ರಜ್ವಲ್ ಹಾಗೂ ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಿ : ಗೀತಾ ನಂದಿನಿಗೌಡ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ

error: Content is protected !!