Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಸಕ ರೇಣುಕಾಚಾರ್ಯ ಅಣ್ಣನ ಮಗನ ಸಾವು : ಡಯಾಟಂ ವರದಿಯಲ್ಲಿ ಏನಿದೆ..?

Facebook
Twitter
Telegram
WhatsApp

ದಾವಣಗೆರೆ: ಶಾಸಕ ರೇಣುಕಾಚಾರ್ಯ ಅವರ ಅಣ್ಣನ ಮಗನ ಮೃತ ದೇಹ ಸಿಕ್ಕಿ ಐದು ದಿನಗಳಾಗಿದೆ. ಆದ್ರೆ ಇಲ್ಲಿಯ ತನಕ ಅದು ಕೊಲೆ ಎಂಬುದಕ್ಕೆ ಸಾಕ್ಷಿಗಳು ಸಿಗುತ್ತಿಲ್ಲ. ಮಗನನ್ನು ಹಿಂಸಿಸಿ ಕೊಲೆ ಮಾಡಲಾಗಿದೆ ಎಂದು ರೇಣುಕಾಚಾರ್ಯ ಅವರು ಆರೋಪ ಮಾಡಿದ ಬೆನ್ನಲ್ಲೆ ತನಿಖೆ ಚುರುಕುಗೊಂಡಿದೆ. ಇದೀಗ ಡಯಾಟಂ ವರದಿ ಕೂಡ ಪೊಲೀಸರ ಕೈಸೇರಿದ್ದು, ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದ್ದು ಕನ್ಫರ್ಮ್ ಆಗಿದೆ. ಈ ಮೂಲಕ ಸಹಜ ಸಾವು ಎಂದೇ ಪ್ರೂವ್ ಆಗುತ್ತಿದೆ.

ಸಾಯುವ ಮುನ್ನ ವ್ಯಕ್ತಿಯ ಶ್ವಾಸಕೋಶದ ಒಳಗೆ ನೀರು ಹೋಗುವುದನ್ನು ಡಯಾಟಂ ವರದಿ ಎನ್ನಲಾಗುತ್ತೆ. ಚಂದ್ರು ಬದುಕಿದ್ದಾಗಲೇ ನಾಲೆಗೆ ಬಿದ್ದಿರುವ ಸಾಧ್ಯತೆ ಇದೆ. ಡಯಾಟಂ ವರದಿಯ ಪ್ರಕಾರ ಚಂದ್ರು ಸಾವು ಸಹಜ ಸಾವು ಎನ್ನಲಾಗುತ್ತಿದೆ. ಆದ್ರೆ ಪೋಸ್ಟ್ ಮಾರ್ಟಮ್ ನ ಪೂರ್ಣ ವರದಿಗಾಗಿ ಪೊಲೀಸರು ಕೂಡ ಕಾಯುತ್ತಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 150 ಕ್ಕೂ ಹೆಚ್ಚು ಜನರನ್ನು ಪರಿಶೀಳನೆ ಮಾಡಿದ್ದಾರೆ. ಚಂದ್ರು ಓಡಾಡಿದ ಕಡೆಯಲ್ಲೆಲ್ಲಾ ಸಿಸಿಟಿವಿ ಫುಟೇಜ್ ಪರಿಶೀಲನೆ ನಡೆಸಿದ್ದಾರೆ. ಆದ್ರೆ ಯಾವುದರಲ್ಲಿಯೂ ಕೊಲೆ ಎಂಬುದಕ್ಕೆ ಮಹತ್ವದ ತಿರುವು ಕಾಣುತ್ತಿಲ್ಲ. ಈ ಮಧ್ಯೆ ಸಾವಿಗೂ ಮುನ್ನ ಭೇಟಿ ನೀಡಿದ್ದ ಗೌರಿಗದ್ದೆ ಆಶ್ರಮಕ್ಕೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!