Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

Facebook
Twitter
Telegram
WhatsApp

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ ಮುನ್ನವೇ ಆಕ್ಸಿಡೆಂಟ್ ನಲ್ಲಿ ನಿಧನರಾಗಿದ್ದಾರೆ. ಅವರ ಜೊತೆಗೆ ಅವರ ಸ್ನೇಹಿತ ಚಂದು ಕೂಡ ಜರ್ನಿ ಮಾಡುತ್ತಿದ್ದರು. ಆದರೆ ಇದೀಗ ಚಂದು ಕೂಡ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಚಂದು ಅವರನ್ನು ಪವಿತ್ರಾ ಜಯರಾಂ ಅವರ ಗಂಡ ಅಂತ ಕೂಡ ಹೇಳಲಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಇಬ್ಬರ ವಿಡಿಯೋಗಳು ಹೆಚ್ಚಾಗಿವೆ. ಆದರೆ ಇದೀಗ ಪವಿತ್ರಾ ನಿಧನದ ಬೆನ್ನಲ್ಲೇ ಚಂದು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ದೊಡ್ಡ ಶಾಕಿಂಗ್ ನ್ಯೂಸ್ ಆಗಿದೆ. ಪವಿತ್ರಾ ನಿಧನದ ಬೆನ್ನಲ್ಲೇ ನಿನ್ನ ಬಿಟ್ಟು ಇರುವುದಕ್ಕೆ ಆಗಲ್ಲ ಎನ್ನುತ್ತಿದ್ದರು. ಇದೀಗ ಜಗತ್ತನ್ನೇ ಬಿಟ್ಟು ಹೋಗಿದ್ದಾರೆ.

ಪವಿತ್ರಾ ಮೂಲತಃ ಮಂಡ್ಯದವರು. ಕನ್ನಡದಲ್ಲೂ ಸೀರಿಯಲ್ ನಲ್ಲಿ ಅಭಿನಯಿಸಿದ್ದ ಇವರು ಬಳಿಕ ತೆಲುಗಿನಲ್ಲಿ ಸಾಕಷ್ಟು ಖ್ಯತಾಇ ಪಡೆದಿದ್ದರು. ತ್ರಿನಯನಿ ಧಾರಾವಾಹಿಯಲ್ಲಿ ವಿಲನ್ ಪಾತ್ರದಲ್ಲಿ ಎಲ್ಲರ ಮೆಚ್ಚುಗೆ ಗಳಿಸಿದ್ದರು. ಮಂಡ್ಯದಲ್ಲಿಯೇ ಅಂತ್ಯಕ್ರಿಯೆ ನಡೆದಿದೆ. ಆಕ್ಸಿಡೆಂಟ್ ಆದಾಗ, ಚಂದುಗೆ ರಕ್ತ ಬಂದಿದ್ದನ್ನು ಕಂಡು, ಆ ಶಾಕ್ ನಿಂದಾನೇ ಪವಿತ್ರಾ ನಿಧನರಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!