Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೀದಿ ರಾಜ್ಯದಲ್ಲಿ ಹಿಂಸಾಚಾರ :TMC ಕಾರ್ಯಕರ್ತ ಸೇರಿ 19 ಜನ ಸಾವು..!

Facebook
Twitter
Telegram
WhatsApp

 

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆದಿದೆ. ಇಂದು ಮೂರನೇ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ. ಆದ್ರೆ‌ ಈ ವೇಳೆ ಹಿಂಸಾಚಾರ ಮುಂದಿವರೆದಿದ್ದು, ಟಿಎಂಸಿ ಕಾರ್ಯಕರ್ತ ಸೇರಿ 19 ಜನ ಸಾವನ್ನಪ್ಪಿದ್ದಾರೆ. ಮತದಾನ ಆರಂಭಕ್ಕೂ ಮಜನ್ನವೇ ಕಾಂಗ್ರೆಸ್ ಹಾಗೂ ಟಿಎಂಸಿ ನಾಯಕರು ಕೈಕೈ ಮಿಲಾಯಿಸಿದ್ದರು.

ಮತದಾನದ ವೇಳೆ ಗಲಾಟೆ ನಡೆದ ಕಾರಣ ಒಂದಷ್ಟು ಸಮಯ ಮತದಾನವನ್ನು ಮುಂದೂಡಲಾಗಿತ್ತು. ಮಾತಿಗೆ ಮಾತು ಬೆಳೆದು ಹೊಡೆದಾಟ ಮಾಡಿಕೊಂಡಿದ್ದಲ್ಲದೆ, ಸ್ಥಳೀಯರ ಮನೆಗೆ ನುಗ್ಗಿ ದಾಂಧಲೆ‌ ನಡೆಸಿದ್ದರು. ಫಲಿಮಾರಿ ಗ್ರಾಮ ಪಂಚಾಯತಿ ಬಿಜೆಪಿ ಮತಗಟ್ಟೆ ಏಜೆಂಟ್ ಮಾಧಬ್ ನ ಹತ್ಯೆ ಕೂಡ ನಡೆದಿತ್ತು. ಪರಗಣ ಜಿಲ್ಲೆಯ ಕದಂಬಗಚಿ ಪ್ರದೇಶದಲ್ಲಿ ಸ್ವತಂತ್ರ ಅಭ್ಯರ್ಥಿ ಒಬ್ಬರನ್ನು ಕೊಂದು ಹಾಕಿದ್ದರು.

ಈ ಹತ್ಯೆಗಳನ್ನು ಖಂಡಿಸಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಸ್ಥಳೀಯರು ಬೀದಿಗಿಳಿದು ಪ್ರತಿಭಟಿಸಿದ್ದರು. ನಮ್ಮ ಪಕ್ಷದ ಮೂವರು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಇದಕ್ಕೆ ಬಿಜೆಪಿ, ಸಿಪಿಐ(ಎಂ) ಮತ್ತು ಕಾಂಗ್ರೆಸ್‌ ಕಾರಣ ಎಂದು ಟಿಎಂಸಿ ಆರೋಪಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!