Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಗನನ್ನು ವಾಪಾಸ್ ಕೊಟ್ಟಿದ್ದಕ್ಕೆ ಚಿರ ಋಣಿ : ಪ್ರತಾಪ್ ತಾಯಿ ಕಣ್ಣೀರು

Facebook
Twitter
Telegram
WhatsApp

ಇಂದು ಮತ್ತು ನಾಳೆ ಬಿಗ್ ಬಾಸ್ ಸೀಸನ್ 10 ಫಿನಾಲೆ ನಡೆಯುತ್ತಿದೆ. ನಾಳೆ ವಿನ್ನರ್ ಯಾರಾಗ್ತಾರೆ ಎಂಬ ಕುತೂಹಲ ಕರ್ನಾಟಕದ ಮಂದಿಯಲ್ಲಿ ಇದೆ. ಒಂದು ಹಂತದಲ್ಲಿ ಇವರೇ ಆಗಬಹುದು ಎಂದು ಲೆಕ್ಕಾಚಾರ ಹಾಕಿದರು ಕೂಡ, ಎಷ್ಟೋ ಸೀಸನ್ ನಲ್ಲಿ ಅದು ಉಲ್ಟಾ ಆಗಿದೆ. ಹೀಗಾಗಿ ನಾಳೆಯ ದಿನಕ್ಕಾಗಿಯೇ ಎಲ್ಲರೂ ಕಾಯುತ್ತಿದ್ದಾರೆ.

ಇಂದು ಫಿನಾಲೆಯ ವೇದಿಕೆಯಲ್ಲಿ ಎಲ್ಲಾ ಸ್ಪರ್ಧಿಗಳು ಕೂತಿದ್ದಾರೆ. ಒಳಗಿರುವ ಆರು ಸ್ಪರ್ಧಿಗಳ ಕುಟುಂಬಸ್ಥರು ಬಂದಿದ್ದಾರೆ. ಎಲ್ಲರಿಗೂ ಕುತೂಹಲ, ಟೆನ್ಶನ್ ಇದ್ದೆ ಇದೆ. ಇದೇ ಸಂದರ್ಭದಲ್ಲಿ ಡ್ರೋನ್ ಪ್ರತಾಪ್ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಡ್ರೋನ್ ಪ್ರತಾಪ್ ಮೇಲೆ ಬಂದಂತ ಆರೋಪಗಳಿಂದಾಗಿ ಮನೆಯವರ ಸಂಪರ್ಕವೇ ಇರಲಿಲ್ಲ. ತಂದೆ-ತಾಯಿಯ ಜೊತೆಗೆ ಮಾತನಾಡಿಯೇ ಮೂರು ವರ್ಷಗಳಾಗಿತ್ತು. ಆದರೆ ಬಿಗ್ ಬಾಸ್ ವೇದಿಕೆ ಟ್ರೋಫಿ ಕೊಡುತ್ತೋ ಬಿಡುತ್ತೋ ಪ್ರತಾಪ್ ಗೆ ಹೊಸ ಜೀವನವನ್ನೇ ನೀಡಿದೆ. ತಂದೆ – ತಾಯಿಗೆ ಮತ್ತೆ ಹೊಸ ಮಗನನ್ನು ಕೊಟ್ಟಿದೆ. ಪ್ರತಾಪ್ ಪೋಷಕರನ್ನು ವಾಪಾಸ್ ಕೊಟ್ಟಿದೆ.

ಇದೇ ಸಂತಸ, ಇದೇ ಖುಷಿ ಪ್ರತಾಪ್ ತಾಯಿ ಮುಖದಲ್ಲೂ ಕಾಣುತ್ತಿದೆ. ಅದಕ್ಕೆ ಆನಂದ ಬಾಷ್ಪ ಸುರಿಸಿದ್ದಾರೆ. ಸುದೀಪ್ ಅವರಿಗೂ, ಬಿಗ್ ಬಾಸ್ ಗೂ ಧನ್ಯವಾದ ತಿಳಿಸಿದ್ದಾರೆ. ‘ನಮ್ಮ ಮಗನನ್ನು ನಮಗೆ ವಾಪಸ್ ಕೊಟ್ಟಿದ್ದೀರಾ. ಈ ವೇದಿಕೆಗೆ ನಾವೂ ಸದಾ ಚಿರ ಋಣಿಗಳಾಗಿರುತ್ತೇವೆ’ ಎಂದಿದ್ದಾರೆ.

 

ಪ್ರತಾಪ್ ಆರಂಭದಲ್ಲಿ ಅಸಮರ್ಥರಾಗಿ ಬಂದಿದ್ದರು. ಮನೆಗೆ ಬಂದಾಗಲಂತು ಮನೆಯವರ ಚುಚ್ಚು ಮಾತಿನಿಂದಾನೇ ನೊಂದು ಹೋಗಿದ್ದರು. ಕಿಚ್ಚ ಸುದೀಪ್ ಕೊಟ್ಟಂತಹ ಸ್ಪೂರ್ತಿದಾಯಕ ಮಾತಿಗಳು, ಧೈರ್ಯ ಪ್ರತಾಪ್ ಮುನ್ನುಗ್ಗುವಂತೆ ಮಾಡಿತ್ತು. ಇಂದು ಫಿನಾಲೆಯ ಹಂತಕ್ಕೆ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!