Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಡಿಕೆ ದರದಲ್ಲಿ ಮತ್ತೆ ಇಳಿಕೆ.. ಕೊಬ್ಬರಿ ಬೆಲೆ ಎಷ್ಟಿದೆ..?

Facebook
Twitter
Telegram
WhatsApp

ಅಡಿಕೆ ಬೆಳೆಗಾರರಿಗೆ ಮತ್ತೆ ನಿರಾಸೆಯಾಗಿದೆ. ದರದಲ್ಲಿ ಮತ್ತೆ ಇಳಿಕೆಯಾಗಿದೆ. 55 ಸಾವಿರಕ್ಕೆ ತಲುಪಿದ್ದ ಅಡಿಕೆ ದರ ಈಗ ಮತ್ತೆ ಐದು ಸಾವಿರ ಇಳಿಕೆಯಾಗಿದೆ. ಮಾರುಕಟ್ಟೆಯ ಸದ್ಯ ಬೆಲೆ ಕ್ವಿಂಟಾಲ್ ಅಡಿಕೆ 50 ಸಾವಿರ ರೂಪಾಯಿ ಆಗಿದೆ. ಚಿತ್ರದುರ್ಗ ಮಾರುಕಟ್ಟೆಯಲ್ಲಿ ರಾಶಿ ಕೆಂಪಡಿಕೆ ಧಾರಣೆ ಕನಿಷ್ಠ 47,600 ರೂಪಾಯಿ ಇದ್ದರೆ ಕನಿಷ್ಠ 48,000ಕ್ಕೆ ಮಾರಾಟವಾಗಿದೆ. ಇನ್ನು ಕೆಂಪುಗೋಟು ಅಡಿಕೆ ಧಾರಣೆ ಕ್ವಿಂಟಾಲ್ ಗೆ ಕನಿಷ್ಠ 28,600 ಇದ್ದರೆ ಗರಿಷ್ಠ 29,000 ಆಗಿತ್ತು.

ಚಿತ್ರದುರ್ಗದ ಅಪಿ ಅಡಿಕೆ ಕನಿಷ್ಠ ಬೆಲೆ 48,100 ರೂಪಾಯಿಗೆ ಮಾರಾಟವಾಗಿದೆ. ಹಾಗೆ ಬೆಟ್ಟೆ ಅಡಿಕೆ ಕನಿಷ್ಠ ಬೆಲೆ 35,100 ರೂಪಾಯಿಗೆ ಮಾರಾಟವಾಗಿದೆ.

ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ 26,500 ರೂಪಾಯಿ ಇದ್ದು ಗರಿಷ್ಠ ಬೆಲೆ 50,199 ರೂಪಾಯಿಗೆ ಮಾರಾಟವಾಗಿದೆ. ರಾಶಿ ಅಡಿಕೆ ಕನಿಷ್ಠ 26,500 ರೂಪಾಯಿಗೆ ಮಾರಾಟವಾಗಿದೆ. ಬೆಟ್ಟೆ ಅಡಿಕೆ ಕನಿಷ್ಠ 45,199 ರೂಪಾಯಿಗೆ ಮಾರಾಟವಾಗಿದೆ. ಹೊಸನಗರ ಚಾಲಿ ಅಡಿಕೆ ಕನಿಷ್ಠ 28,929 ರೂಪಾಯಿಗೆ ಮಾರಾಟವಾಗಿದೆ. ಕೆಂಪು ಗೋಟು ಅಡಿಕೆ 24,899 ರೂಪಾಯಿಗೆ ಮಾರಾಟವಾಗಿದೆ. ಹಾಗೇ ರಾಶಿ ಅಡಿಕೆ ಕನಿಷ್ಠ 47,699 ರೂಪಾಯಿಗೆ ಮಾರಾಟವಾಗಿದೆ.

ಕೊಬ್ಬರಿ ಬೆಲೆ ಸದ್ಯಕ್ಕೆ ರಾಜ್ಯದಲ್ಕಿ ಸ್ಥಿರತೆ ಕಾಯ್ದುಕೊಂಡಿದೆ. 10 ಸಾವಿರದ ಗಡಿ ದಾಟಿದ್ದ ಕೊಬ್ಬರಿ ಬೆಲೆ ಬಳಿಕ ಅಲ್ಪ ಕುಸಿತ ಕಂಡಿತ್ತು. ರಾಜ್ಯದ ಪ್ರಮುಖ ತಿಪಟೂರು ಮಾರುಕಟ್ಟೆಯಲ್ಲಿ ಕೊಬ್ಬರಿ ಕ್ವಿಂಟಾಲ್ ಗೆ ಕನಿಷ್ಠ 9,100 ರೂಪಾಯಿ ಇದ್ದರೆ ಕನಿಷ್ಠ 9,750 ರೂಪಾಯಿಗೆ ಮಾರಾಟವಾಗಿದೆ. ಅರಸೀಕೆರೆ ಮಾರುಕಟ್ಟೆಯಲ್ಲಿ ಕನಿಷ್ಠ 8,200 ರೂಪಾಯಿ ಇದ್ದು ಗರಿಷ್ಠ 9,510 ರೂಪಾಯಿಗೆ ಮಾರಾಟವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!