Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿಂದೂಗಳ ಜನಸಂಖ್ಯೆ ಪ್ರಮಾಣ ಇಳಿಕೆ : ಸಮಾಜ ಮತ್ತು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು : ಪ್ರಹ್ಲಾದ್ ಜೋಶಿ

---Advertisement---

 

ಹುಬ್ಬಳ್ಳಿ: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಇಳಿಕೆಯಾಗಿದ್ದು ಮುಸ್ಲಿಂ ಸಮುದಾಯದ ಜನಸಂಖ್ಯೆ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವರದಿ ಆತಂಕಕಾರಿಯಾಗಿದೆ. ಇದನ್ನು ಸರ್ಕಾರ ಹಾಗೂ ಸಮಾಜ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ ಎಂದಿದ್ದಾರೆ.

ಈ ವರದಿ ಆತಂಕಕಾರಿಯಾಗಿದೆ. ಪರ್ಯಾಯ ಕ್ರಮಗಳ ಬಗ್ಗೆ ಯೋಚನೆ ಮಾಡಬೇಕಾಗಿದೆ. ಯಾಕಂದ್ರೆ ಯಾವ ದೇಶದಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾಗುತ್ತದೆ. ಅಂದು ಡೆಮಾಕ್ರಫಿ ಬದಲಾವಣೆಯಾಗುತ್ತದೆ. ದೇಶ ಸೆಕ್ಯೂಲರ್ ಆಗಿ ಉಳಿಯುವುದಿಲ್ಲ. ಜಗತ್ತಿನಲ್ಲಿ ಪಕ್ಕ ಮತ್ತು ಏಕೈಕ ಸೆಕ್ಯೂಲರ್ ದೇಶ ಅಂದ್ರೆ ಅದು ಭಾರತ. ಸೆಕ್ಯೂಲರ್ ದೇಶ ಜನರ ಸ್ವಭಾವ ದೇಶದ ಜನರಲ್ಲಿದೆ. ನಾವೂ ಹಲವಾರು ದೇವತೆಗಳನ್ನು ಪೂಜೆ ಮಾಡುತ್ತೇವೆ. ವಿವಿಧ ಸಂಸ್ಕೃತಿಗಳು ಒಂದಾಗಿರುವ ಏಕೈಕ ದೇಶ ನಮ್ಮದಾಗಿದೆ. ದೇಶ ಎಂದರೆ ಭಾರತ. ಯಾರೇ ಬಂದರು ಮಾನ್ಯತೆ ನೀಡಿದ್ದೇವೆ. ಹಿಂದೂ ಜೀವನ ಪದ್ಧತಿ ಮುಂದುವರೆಯಬೇಕು ಎಂದಿದ್ದಾರೆ.

ಇದೆ ವೇಳೆ ಹಾಸನ ಹಾಲಿ ಸಂಸದ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಪೆನ್ ಡ್ರೈವ್‌ ವಿಚಾರ ಈ ವಿಚಾರವಾಗಿ ಯಾಕೆ ಎಫ್ ಐ ಆರ್ ತಡವಾಯಿತು? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕ ಧೈರ್ಯ ಇದ್ದರೆ ಉತ್ತರ ಕೊಡನಿಮಗೆ ತನಿಖೆಗಿಂತ ರಾಜಕೀಯದಲ್ಲಿ ಆಸಕ್ತಿ ಇದೆ. ನ್ಯಾಯಕ್ಕಿಂತ ಹೆಚ್ಚಾಗಿ ಕ್ಷುಲ್ಲಕ ರಾಜಕೀಯದಲ್ಲಿ ಆಸಕ್ತಿಯಿದೆ ಇದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...