Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪ್ಪು ಪುತ್ಥಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್ : ಇರೋ ಬರೋ ಶಿಲ್ಪಿಗಳೆಲ್ಲಾ ಫುಲ್ ಬ್ಯುಸಿ..!

Facebook
Twitter
Telegram
WhatsApp

ಬೆಂಗಳೂರು: ಅಪ್ಪು ಬಗ್ಗೆ ಅಭಿಮಾನ ಇದೆ. ಗೌರವ ಇದೆ. ಅವರ ಸಿನಿಮಾವನ್ನ ಫಸ್ಟ್ ಡೇ ಫಸ್ಟ್ ಶೋ ನೋಡೋಕೆ ಅಭಿಮಾನಿಗಳು ಕಾತುರದಿಂದ ಕಾಯ್ತಾ ಇರ್ತಾರೆ. ಅಭಿಮಾನಿಗಳ ಅಭಿಮಾನ ಥಿಯೇಟರ್ ನಲ್ಲಿ ನೋಡಿದವರಿಗೆ, ಹುಟ್ಟುಹಬ್ಬದ ದಿನ ನೋಡಿದವರಿಗೆ ಗೊತ್ತಾಗ್ತಾ ಇತ್ತು. ಆದ್ರೆ ಅಪ್ಪು ನಿಧನದ ಬಳಿಕ ಅವರು ಸಂಪಾದಿಸಿದ ಆಸ್ತಿ ಏನು ಅನ್ನೋದು ಜಗಜ್ಜಾಹೀರಾಯ್ತು. ಇಷ್ಟು ಜನ ಅಪ್ಪು ಹಿಂದೆ ಇದ್ದದ್ದು ನೋಡಿ ಎಲ್ಲರಿಗೂ ಶಾಕ್ ಆಗಿದ್ದಂತು ಸತ್ಯ.

ಇದೀಗ ಅಭಿಮಾನಿಗಳ ಅಭಿಮಾನ ಎಂಥದ್ದು ಅಂತ ಮತ್ತೊಮ್ಮೆ ಪ್ರೂವ್ ಆಗಿದೆ. ಪುನೀತ್ ಪುತ್ಥಳಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಅವರ ನೆನಪನ್ನ ಸದಾ ಕಾಲ ಉಳಿಸಲು ಪುತ್ಥಳಿ ಮೊರೆ ಹೋಗಿದ್ದಾರೆ. ತಮ್ಮ ತಮ್ಮ ಏರಿಯಾಗಳಲ್ಲಿ ಅಪ್ಪು ಪುತ್ಥಳಿ ಕೂರಿಸಲು ಫ್ಯಾನ್ಸ್ ನಿರ್ಧರಿಸಿದ್ದಾರೆ.

ಭಾನುವಾರ ಒಂದೇ ದಿನ ಒಂದು ಸಾವಿರ ಪುತ್ಥಳಿಗೆ ಆರ್ಡರ್ ಕೊಟ್ಟಿರೋ ಮಾಹಿತಿ ಲಭ್ಯವಾಗಿದೆ. ನಗರದಲ್ಲಿರೋ ಒಬ್ಬೊಬ್ಬ ಶಿಲ್ಪಿಗೂ 60-70 ಪ್ರತಿಮೆ ಮಾಡಲು ಆರ್ಡರ್ ಕೊಟ್ಟಿದ್ದಾರೆ. ಅಡ್ವಾನ್ಸ್ ಹಣ ಕೊಟ್ಟು ಪುತ್ಥಳಿ ನಿರ್ಮಾಣ ಮಾಡಲು ತಿಳಿಸಿದ್ದಾರಂತೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ?

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ? ಈ ರಾಶಿಯವರಿಗೆ ವರ ಪಸಂದೇ ಆಗುತ್ತಿಲ್ಲ.   ಬುಧವಾರ- ರಾಶಿ ಭವಿಷ್ಯ ಮೇ-22,2024 ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

error: Content is protected !!