ಅವರು ಅಧಿಕಾರದಿಂದ ಕುರುಡರಾಗಿದ್ದಾರೆ : ಸಚಿವ ನಾಗೇಶ್ ಗೆ ದೇವನೂರು ತಿರುಗೇಟು

 

ಮೈಸೂರು: ಈ ಬಾರಿಯ ಪಠ್ಯ ಪುಸ್ತಕದಲ್ಲಿ ತಮ್ಮ ಪಠ್ಯವನ್ನು ಕೈಬಿಡುವಂತೆ ದೇವನೂರು ಮಹಾದೇವಪ್ಪ ಅವರು ನಿನ್ನೆ ಪತ್ರ ಬರೆದಿದ್ದರು. ಈ ಬಗ್ಗೆ ಸಚಿವ ನಾಗೇಶ್ ಅವರು ದೇವನೂರು ಮಹಾದೇವಪ್ಪ ಹಾಗೂ ಬರಗೂರು ರಾಮಚಂದ್ರಪ್ಪ ಅವರನ್ನು ಹಲವರು ದಾರಿ ತಪ್ಪಿಸುತ್ತಿದ್ದಾರೆ ಎಂದು. ಈ ಬಗ್ಗೆ ಸಾಹಿತಿ ದೇವನೂರು ಮಹದೇವಪ್ಪ ಅವರು ಮಾತನಾಡಿದ್ದು, ಅವರನ್ನ ಯಾರು ದಾರಿ ತಪ್ಪಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ನಾಗಪುರ ಸಣ್ಣ ಪರಿವಾರವದು. ಆರ್ ಎಸ್ ಎಸ್ ದಾರಿ ತಪ್ಪಿಸಿದೆಯಾ..? ಅವರು ಪ್ರಶ್ನೆ ಮಾಡಬೇಕು ಇವತ್ತು ಎಂದಿದ್ದಾರೆ. ನಿಮ್ಮ ಜೊತೆ ಮಾತಾಡುತ್ತಾರಂತೆ ಎಂದಾಗ ಬಹಳ ಸಂತೋಷವೆಂದಿದ್ದಾರೆ. ಅವರ ಬಳಿ ಅಧಿಕಾರವಿದೆ. ಹೀಗಾಗಿ ಕುರುಡರಾಗಿದ್ದಾರೆ. ಕುರುಡ ಎತ್ತ ಕಡೆ ಬೇಕಾದರೂ ಡಿಕ್ಕಿ ಹೊಡೆಯಬಹುದು. ಇವತ್ತು ಆ ರೀತಿ ಆಗುತ್ತಿದೆ ಎಂದಿದ್ದಾರೆ.

ಅವರು ಮಾಡುವುದು ಮಾಡಲಿ. ಈಗ ಪರ್ಯಾಯವಾಗಿ ಮಕ್ಕಳಿಗೆ ಎಲ್ಲಿ ತಪ್ಪು ಮಾಡಿದ್ದಾರೋ ಆ ಕೊರತೆ ತುಂಬಲು, ಆ ತಪ್ಪನ್ನು ಸರಿಪಡಿಸಿ ಪಾಠ ಬರೆಯಲು, ಕೊರತೆಯ ಪಾಟ ತುಂಬಲು. ಈಗ ಸಂವಿಧಾನವನ್ನು ಮರೆತಿದ್ದಾರೆ ಅವರು. ಸಂವಿಧಾನದ ಭಾಗಗಳನ್ನು ಐದನೇ ತರಗತಿಯಿಂದ ಎಸ್ಎಸ್ಎಲ್ಸಿವರೆಗೂ ಹಂತ ಹಂತವಾಗಿ ತಜ್ಞರಿಂದ ಪಾಠ ಮಾಡಿಸಲು ಪ್ರಯತ್ನ ಮಾಡಬೇಕು. ಮಕ್ಕಳಿಗೆ ಮಾತ್ರ ಯಾವುದೇ ರೀತಿಯಿಂದ ತೊಂದರೆಯಾಗಬಾರದು, ವೈಜ್ಞಾನಿಕ ಮನೊಇಭಾವ ಬೆಳೆಸಿಕೊಳ್ಳಲಿ ಎಂದಿದ್ದಾರೆ.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

1 hour ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

3 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

3 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

3 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago