Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇವೇಗೌಡರ ತಲೆ 30 ವರ್ಷದ ಹುಡುಗನಂತೆ : ಸಿ ಎಂ ಇಬ್ರಾಹಿಂ

Facebook
Twitter
Telegram
WhatsApp

 

ಹಾಸನ: ಜಿಲ್ಲೆಯಲ್ಲಿ ಜಲಧಾರೆ ಕಾರ್ಯಕ್ರಮದ ಸಮಾವೇಶ ನಡೆಸಿ ಮಾತನಾಡಿದ ಸಿಎಂ ಇಬ್ರಾಹಿಂ, ಜೆಡಿಎಸ್ ನಿಖಿಲ್, ಸೂರಜ್ ಸ್ವತ್ತಲ್ಲ, ರಾಜ್ಯದ ಜನರ ಸ್ವತ್ತು. ಹಳೇ ಭೂಕೈಲಾಸವನ್ನು ಹೊಸ ಪ್ರಿಂಟ್ ಹಾಕಿಕೊಂಡು ಹೊರಟಿದ್ದೇವೆ. ಹಾಸನ ಜಿಲ್ಲೆ ಹೋರಾಟ ಮಾಡುವ ಗಂಡಸರನ್ನು ಹುಟ್ಟಿಸಿರುವ ಜಿಲ್ಲೆ. ಬಿಜೆಪಿ, ಕಾಂಗ್ರೆಸ್ ಎಷ್ಟೇ ಕುಣಿದಾಡಲಿ. ಮುಂದೆ ಅಧಿಕಾರ ಮಾಡುವುದು ಜೆಡಿಎಸ್ ಪಕ್ಷವೇ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಹೇಳಿದ್ದಾರೆ.

ನಾನು ಕೂಡ ಕೆಲ ಬಿಜೆಪಿ ನಾಯಕರ ಜೊತೆ ಒಡನಾಟ ಇಟ್ಟುಕೊಂಡಿದ್ದೇನೆ. ಆರ್ ಎಸ್ ಎಸ್ ನಲ್ಲೂ ಕೆಲ ಒಳ್ಳೆಯವರಿದ್ದಾರೆ. ಅಂದಿನ ಬಿಜೆಪಿ ನಾಯಕರ ಗುಣ ಇಂದು ಇದೆಯಾ ಎಂದು ಪ್ರಶ್ನಿಸಿದ್ದಾರೆ. ಮಾಜಿ ಪ್ರಧಾನಿ ದೇವೆಗೌಡ ಅವರಿಗೆ ವಯಸ್ಸಾಗಿರಬಹುದು. ಆದರೆ ಅವರ ತಲೆ 30 ವರ್ಷದ ಹುಡುಗನಂತೆ ಯೋಚಿಸುತ್ತದೆ. ನಾನು ಜೇವಲ ಮುಸ್ಲಿಂ ನಾಯಕನಲ್ಲ. ನಾನು ಈ ರಾಜ್ಯದ ಜನರ ದಾಸ ಎಂದಿದ್ದಾರೆ.

ಇನ್ನು ಈಶ್ವರಪ್ಪ ಬಗ್ಗೆ ಮಾತನಾಡಿ, 40% ಕಮಿಷನ್ ತೆಗೆದುಕೊಂಡು ಆ ಸಂತೋಷ್ ಪಾಟೀಲ್ ಸಾವಿಗೆ ಕಾರಣರಾದ್ರೂ. ಈಶ್ವರಪ್ಪ ಮನೆಯಲ್ಲಿ ದುಡ್ಡು ಎಣಿಸುವ ಮಷಿನ್ ಇಟ್ಟುಕೊಂಡಿದ್ದಾರೆ. ಅವನ ಮನೆಗೆ ಹಿಂದೂ ಮುಖಂಡ ಮುತಾಲಿಕ್ ಹೋಗಿದ್ದಾನೆ. ದೇಶದಲ್ಲಿ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!