Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯಿಂದ ಧರಣಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 01 : ಡಿ.ಸಿ.ಆರ್.ಜೆ. ಕಮ್ಯುಟೇಷನ್, ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಏಳನೆ ವೇತನ ಆಯೋಗದ ಅನುಸಾರ ನೀಡಲು ಪರಿಷ್ಕøತ ಆದೇಶ ಹೊರಡಿಸುವಂತೆ ಕರ್ನಾಟಕ ನಿವೃತ್ತ ನೌಕರರ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಮಂಗಳವಾರ ಒಂದು ದಿನದ ಧರಣಿ ನಡೆಸಲಾಯಿತು.

ದಿನಾಂಕ : 1-7-2022 ರಿಂದ 31-7-2024 ರ ಅವಧಿಯಲ್ಲಿ ನಿವೃತ್ತರಾದ ನೌಕರರು ಏಳನೆ ವೇತನ ಆಯೋಗದ ಅನುಸಾರ ನಿವೃತ್ತಿ ಆರ್ಥಿಕ ಸೌಲಭ್ಯದಿಂದ ವಂಚಿತರಾಗಿದ್ದು, ಆರನೇ ವೇತನ ಆಯೋಗದಂತೆ ನಿವೃತ್ತಿ ಸೌಲಭ್ಯ ದೊರಕುತ್ತಿದೆ. ಡಿ.ಸಿ.ಆರ್.ಜಿ. ಕಮ್ಯುಟೇಷನ್, ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಏಳನೆ ವೇತನ ಆಯೋಗದ ಲೆಕ್ಕಾಚಾರದಂತೆ ನೀಡುವಂತೆ ನಿವೃತ್ತ ನೌಕರರು ತಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟರು.

ಕರ್ನಾಟಕ ನಿವೃತ್ತ ನೌಕರರ ವೇದಿಕೆ ರಾಜ್ಯ ಸಂಚಾಲಕ ಹೆಚ್.ಗೋವಿಂದಯ್ಯ, ಜಿಲ್ಲಾ ಸಂಚಾಲಕರುಗಳಾದ ಡಿ.ಟಿ.ಜಗನ್ನಾಥ್, ಸುಗೇಂದ್ರನಾಯ್ಕ, ನಾಗರಾಜಪ್ಪ, ಪದ್ಮಾವತಿ, ಬಿ.ಕೆ.ಹನುಮಂತಪ್ಪ, ನೀಲಕಂಠಾಚಾರ್, ಡಿ.ದಯಾನಂದ, ರಮೇಶ್ ಮಧುರಿ ಸೇರಿದಂತೆ ನೂರಾರು ನಿವೃತ್ತ ನೌಕರರು ಧರಣಿಯಲ್ಲಿ ಪಾಲ್ಗೊಂಡಿದ್ದರು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment