ಧರ್ಮೇಂಧರ್ ಕುಮಾರ್ ಮೀನಾ ಚಿತ್ರದುರ್ಗದ ನೂತನ ಎಸ್.ಪಿ‌ : ಕೆ.ಪರುಶುರಾಮ ವರ್ಗಾವಣೆ

0 Min Read

 

 

ಸುದ್ದಿಒನ್, ಚಿತ್ರದುರ್ಗ, ಆ.21: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಧರ್ಮೇಂಧರ್ ಕುಮಾರ್ ಮೀನಾ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶಿಸಿದೆ. ಪ್ರಸ್ತುತ ಹುದ್ದೆಯಲ್ಲಿರುವ ಕೆ. ಪರುಶುರಾಮ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಸ್ಥಳ ಸೂಚಿಸಿಲ್ಲ.

ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯದ ನಿರ್ದೇಶಕರಾಗಿದ್ದ ಧರ್ಮೆಂದರ್ ಕುಮಾರ್ ಮೀನಾ ಅವರನ್ನು ಚಿತ್ರದುರ್ಗ ಜಿಲ್ಲೆಯ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ‌ನಾಗಪ್ಪ ಪರೇಟ್ ಆದೇಶಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *