ನಾಳೆ ಧ್ರುವ ನಾರಾಯಣ್ ಅಂತಯಕ್ರಿಯೆ : ಅಷ್ಟಕ್ಕೂ ಆಗಿದ್ದೇನು..? ವೈದ್ಯರು ಹೇಳಿದ್ದೇನು..?

Facebook
Twitter
Telegram
WhatsApp

ಕಾಂಗ್ರೆಸ್ ಗೆ ಚುನಾವಣೆ ಹೊತ್ತಲ್ಲಿ ದೊಡ್ಡ ಆಘಾತವಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ನಿಧನರಾಗಿದ್ದಾರೆ. ಮೈಸೂರಿನ ಸಿಆರ್ ಎಂಎಸ್ ಆಸ್ಪತ್ರೆಯಲ್ಲಿ ಮಾಜಿ ಸಂಸದ ಧ್ರುವನಾರಾಯಣ್ ಅಸುನೀಗಿದ್ದಾರೆ.

ಧ್ರುವನಾರಾಯಣ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಯ ವೈದ್ಯರು ಮನೆಗೆ ದೌಡಾಯಿಸಿದ್ದಾರೆ. ವೈದ್ಯ ಡಾ.ಮಂಜುನಾಥ್ ಅವರ ನಿವಾಸಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಈ ವೇಳೆ ಧ್ರುವನಾರಾಯಣ್ ಅವರು ಮಂಚದಿಂದ ಕೆಳಗೆ ಬಿದ್ದು ರಕ್ತವಾಂತಿ ಮಾಡಿಕೊಂಡಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಮನೆಯಲ್ಲಿ ಸುಮಾರು ಅರ್ಧ ಗಂಟೆಯಿಂದ ರಕ್ತವಾಂತಿ ಮಾಡಿಕೊಂಡಿದ್ದರು. ಚಿಕಿತ್ಸೆ ನೀಡಲು ಎಷ್ಟೇ ಪ್ರಯತ್ನ ಪಟ್ಟರು ಸರಿಯಾಗಿಲ್ಲ.ಬಳಿಕ ಆಸ್ಪತ್ರೆಗೆ ಕರೆದುಕೊಂಡು ಬಂದ್ವಿ. ಅಲ್ಲಿಯೂ ರಕ್ತವಾಂತಿ ಮಾಡಿಕೊಂಡರು. ಚಿಕಿತ್ಸೆ ಫಲಿಸಲೇ ಇಲ್ಲ ಅಂತ ವೈದ್ಯರು ತಿಳಿಸಿದ್ದಾರೆ.

ಧ್ರುವನಾರಾಯಣ್ ಅವರ ಅಂತ್ಯಕ್ರಿಯೆ ನಾಳೆ ಹುಟ್ಟೂರು ಚಾಮರಾಜನಗರದ ಹೆಗ್ಗವಾಡಿಯಲ್ಲಿ ನಡೆಯಲಿದೆ. ಹಳೆ ಮೈಸೂರು ಭಾಗದ ಪ್ರಬಲ ದಲಿತ ನಾಯಕರಾಗಿ ಗುರುತಿಸಿಕೊಂಡಿದ್ದರು ಧ್ರುವ ನಾರಾಯಣ್. ಆದ್ರೆ ಇಂದು ಆ ಪ್ರಬಲ ಕೊಂಡಿಯೇ ಕಳಚಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ದಾಂಪತ್ಯ ಮಧುರ ಪ್ರೇಮ, ಆಪ್ತರಿಂದ ಸಹಾಯ, ಸ್ವಂತ ಉದ್ಯಮದಾರರಿಗೆ ಧನ ಲಾಭ

ಈ ರಾಶಿಯವರ ದಾಂಪತ್ಯ ಮಧುರ ಪ್ರೇಮ, ಆಪ್ತರಿಂದ ಸಹಾಯ, ಸ್ವಂತ ಉದ್ಯಮದಾರರಿಗೆ ಧನ ಲಾಭ, ಉದ್ಯೋಗದಲ್ಲಿ ಪ್ರಮೋಷನ್, ವಿವಾಹ ಆಕಾಂಕ್ಷಿಗಳಿಗೆ ವಿಳಂಬ, ಬುಧವಾರ- ರಾಶಿ ಭವಿಷ್ಯ ಅಕ್ಟೋಬರ್-4,2023 ಸೂರ್ಯೋದಯ: 06.09 AM, ಸೂರ್ಯಾಸ್ತ :

ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ :  ಡಿ. ಸುಧಾಕರ್

ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ :  ಡಿ. ಸುಧಾಕರ್ ಚಿತ್ರದುರ್ಗ ಅ. 03 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ರಾಷ್ಟ್ರದ 02 ನೇ ಅತ್ಯುತ್ತಮ ಡಿ.ಸಿ.ಸಿ.

ಶಿವಮೊಗ್ಗ ಗಲಾಟೆ ಬಗ್ಗೆ ಏರುಧ್ವನಿಯಲ್ಲಿ ಪ್ರಶ್ನಿಸಿದ ಮಹಿಳೆಗೆ ಸಚಿವ ಮಧು ಬಂಗಾರಪ್ಪ ಕೊಟ್ಟ ಉತ್ತರವೇನು..?

    ಶಿವಮೊಗ್ಗ: ಈದ್ ಮಿಲಾದ್ ವೇಳೆ ಶಿವಮೊಗ್ಗದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಲು ಇಂದು ಸಚಿವ ಮಧು ಬಂಗಾರಪ್ಪ ಆಸ್ಪತ್ರೆಗೆ ಭೇಟಿ ನೀಡಿದ್ದರು. ಸ್ಥಳಕ್ಕೂ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

error: Content is protected !!