Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪತಿ ಸಾವಿನ ಬಳಿಕ ಧ್ರುವನಾರಾಯಣ್ ಪತ್ನಿಯೂ ನಿಧನ : ಕಾರಣ ಏನು ಗೊತ್ತಾ..?

Facebook
Twitter
Telegram
WhatsApp

ಮೈಸೂರು: ಇತ್ತಿಚೆಗಷ್ಟೇ ಕಾಂಗ್ರೆಸ್ ನ ಮಾಜಿ ಸಂಸದ ಆರ್ ಧ್ರುವನಾರಾಯಣ್ ನಿಧನರಾಗಿದ್ದರು. ಅವರ ಹಠಾತ್ ನಿಧನ ಎಲ್ಲರಿಗೂ ಶಾಕ್ ನೀಡಿದೆ. ಆದರೆ ಅವರು ನಿಧನರಾಗಿ ಒಂದು ತಿಂಗಳು ಕಳೆಯುವ ಮುನ್ನವೇ ಇತ್ತ ಪತ್ನಿಯೂ ನಿಧನರಾಗಿದ್ದಾರೆ. ಇದು ಕುಟುಂಬಸ್ಥರಿಗೆ ದೊಡ್ಡ ಆಘಾತವನ್ನೆ ತಂದೊಡ್ಡಿದೆ.

ತಂದೆಯ ಸಾವಿನ ನೋವನ್ನೇ ಇನ್ನು ಸುಧಾರಿಸಿಕೊಳ್ಳಲು ಆಗುತ್ತಿಲ್ಲ ಇಬ್ಬರು ಮಕ್ಕಳಿಗೆ. ಇದರ ಬೆನ್ನಲ್ಲೇ ತಾಯಿಯನ್ನು ಕಳೆದುಕೊಂಡಿದ್ದು ಮಾತ್ರ ದರ್ಶನ್ ಮತ್ತು ಧೀರನ್ ಗೆ ನುಂಗಲಾರದ ತುತ್ತಾಗಿದೆ. ಧ್ರುವನಾರಾಯಣ್ ಅವರ ನಿಧನದ ಬಳಿಕ ಅವರ ಪತ್ನಿ ವೀಣಾ ತುಂಬಾನೇ ವೀಕ್ ಆಗಿ ಬಿಟ್ಟಿದ್ದರು.

ವೀಣಾ ಅವರಿಗೆ ಮೊದಲೇ ಅನಾರೋಗ್ಯ ಕಾಡುತ್ತಿತ್ತು. ಗಂಡನ ನಿಧನದ ಬಳಿಕ ಮತ್ತಷ್ಟು ಅನಾರೋಗ್ಯಕ್ಕೆ ತುತ್ತಾಗಿದ್ದರು. 55 ವರ್ಷದ ವೀಣಾ ಅವರನ್ನು ಮೈಸೂರಿನಲ್ಲಿಯೇ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಐಸಿಯುನಲ್ಲಿದ್ದ ವೀಣಾ ಇಂದು ಕೊನೆಯುಸಿರೆಳೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

3 ಕ್ಷೇತ್ರಗಳ ಬೈ ಎಲೆಕ್ಷನ್.. ಶಿಗ್ಗಾವಿ, ಸಂಡೂರಿಗೆ ಬಿಜೆಪಿ ಟಿಕೆಟ್ ಘೋಷಣೆ..!

ಬೆಂಗಳೂರು, ಅಕ್ಟೋಬರ್. 19 : ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಅನೌನ್ಸ್ ಆಗಿದೆ. ಇದು ಬಿಜೆಪಿ ಹಾಗೂ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಷ್ಠೆಯ ಕಣವಾಗಿದೆ. ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ

ಚಿತ್ರದುರ್ಗ | ಅಕ್ಟೋಬರ್ 21 ರಂಗಸೌರಭ ರಂಗೋತ್ಸವ ಕಾರ್ಯಕ್ರಮ

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 19 : ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯ

ಖಾಸಗಿ ಶಾಲೆಗಳಿಗಿಂತ ಉತ್ತಮ ಶಿಕ್ಷಣ ಕಲ್ಪಿಸಿ : ಪಿ.ಎಂ.ನರೇಂದ್ರ ಸ್ವಾಮಿ

  ಚಿತ್ರದುರ್ಗ. ಅ.19:  ಜಿಲ್ಲೆಯಲ್ಲಿ ಶೇ.50ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಲಾಗುತ್ತಿದ್ದು, ತಳಸಮುದಾಯದ ಈ ಮಕ್ಕಳು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ

error: Content is protected !!