Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

Facebook
Twitter
Telegram
WhatsApp

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ ಅಪ್ಪು ಸಾವಿನ ವಿಚಾರ ಈಗ ಸಾಕಷ್ಟು ಸುದ್ದಿಯಾಗುತ್ತಿದೆ. ಕೋವಿಶೀಲ್ಡ್ ಹಾಕಿಸಿಕೊಂಡವರಿಗೆ ಸೈಡ್ ಎಫೆಕ್ಟ್ ಆಗುತ್ತಿದ್ದು, ಆ ಲಸಿಕೆಯೇ ಅಪ್ಪು ಸಾವಿಗೆ ಕಾರಣವಾಯ್ತಾ ಎಂದೆಲ್ಲಾ ಚರ್ಚೆಗಳು ಶುರುವಾಗಿವೆ.

ಅಪ್ಪು ಲಸಿಕೆ ಹಾಕಿಸಿಕೊಂಡಿದ್ದ ಫೋಟೋ ಜೊತೆಗೆ ಅಂದಿನ ಕಮೆಂಟ್ ಗಳು ವೈರಲ್ ಆಗುತ್ತಿವೆ. ಪುನೀತ್ ರಾಜ್‍ಕುಮಾರ್ ಅಂದು ಮಾಡಿದ್ದ ಪೋಸ್ಟ್ ಇಂದು ವೈರಲ್ ಆಗುತ್ತಿದೆ. 2021ರ ಏಪ್ರಿಲ್ 7ರಂದು ಪುನೀತ್ ರಾಜ್‍ಕುಮಾರ್ ಅವರು ಮೊದಲ ವ್ಯಾಕ್ಸಿನ್ ತೆಗೆದುಕೊಂಡರು. ಅದರ ಫೋಟೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹಾಕಲಾಗಿತ್ತು. ನಾನು ಮೊದಲ ವ್ಯಾಕ್ಸಿನ್ ತೆಗೆದುಕೊಂಡಿದ್ದೇನೆ. 45 ವರ್ಷ ಮೇಲ್ಪಟ್ಟವರು ವ್ಯಾಕ್ಸಿನ್ ತೆಗೆದುಕೊಳ್ಳಬಹುದು ಎಂದು ಕ್ಯಾಪ್ಶನ್ ಕೂಡ ಹಾಕಿದ್ದರು ಪುನೀತ್ ರಾಜ್‍ಕುಮಾರ್. ಅಪ್ಪು ಮಾಡಿದ್ದ ಆ ಪೋಸ್ಟ್ ಗೆ ಬೃಂದಾವನ ಎಂಬುವವರು ಅಂದೇ ಪ್ರತಿಕ್ರಿಯೆ ನೀಡಿದ್ದರು. ಕೋವಿಶೀಲ್ಡ್ ತೆಗೆದುಕೊಳ್ಳಬೇಡಿ. 45 ವರ್ಷ ಮೇಲ್ಪಟ್ಟವರಿಗೆ ಅದು ಒಳ್ಳೆಯದಲ್ಲ ಎಂದಿದ್ದರು.

ಆ ಪೋಸ್ಟ್ ಈಗ ವೈರಲ್ ಆಗುತ್ತಿದ್ದು, ಕೋವೀಶಿಲ್ಡ್ ಲಸಿಕೆಯಿಂದಾನೇ ನಮ್ಮ ಅಪ್ಪು ಅವರನ್ನ ಕಳೆದುಕೊಂಡ್ವಾ ಎಂದು ಅಭಿಮಾನಿಗಳು ಪ್ರಶ್ನೆ ಹಾಕಿಕೊಳ್ಳುತ್ತಿದ್ದಾರೆ. ಕೋವೀಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮ ಉಂಟಾಗುತ್ತದೆ, ರಕ್ತ ಹೆಪ್ಪುಗಟ್ಟುವಿಕೆಯಂತ ಸಮಸ್ಯೆ ಕಾಡುತ್ತದೆ ಎಂದು ಲಸಿಕೆ ತಯಾರಿಸಿದ್ದ ಆಸ್ಟ್ರಾಜೆನೆಕ್ ಕಂಪನಿಯೇ ಒಪ್ಪಿಕೊಂಡಿದೆ. ಇದರಿಂದ ಭಾರತದ ಜನತೆ ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!