Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನು ನಿಮ್ಮ ಕೈನಲ್ಲಿ ಗುಲಾಮ ಆಗಿಬಿಟ್ಟಿದ್ದೀನಾ..? : ಹೊರಟ್ಟಿ

Facebook
Twitter
Telegram
WhatsApp

ಬೆಂಗಳೂರು: ಸದನದಲ್ಲಿ ಚರ್ಚೆ ನಡೆಯುತ್ತಿದ್ದು, ಆಡಳಿತ ಪಲ್ಷ ವಿಪಕ್ಷಗಳ ಮಾತಿಗೆ ಸಭಾಪತಿ ಬಸವರಾಜ್ ಹೊರಟ್ಟಿ ಗರಂ ಆಗಿದ್ದಾರೆ.

ಬಿಜೆಪಿಯ ನವೀನ್ ಗೆ 18 ನಿಮಿಷಗಳ ಕಾಲಾವಕಾಶ ಹಿನ್ನಲೆ, ಹೊಸ ಸದಸ್ಯರಿಗೆ ಹೆಚ್ಚಿನ ಕಾಲಾವಕಾಶ ನೀಡಲು ಬಿಜೆಪಿಯ ಪ್ರಾಣೇಶ್ ಒತ್ತಾಯ ಮಾಡಲಾಗಿದೆ. ಬಿಜೆಪಿಯ ಪ್ರಾಣೇಶ್ ಒತ್ತಾಯಕ್ಕೆ ಕಾಗೇರಿ ಗರಂ ಆಗಿದ್ದಾರೆ. ನಾನು ನಿಮ್ಮ ಕೈನಲ್ಲಿ ಗುಲಾಮಾ ಆಗಿಬಿಟ್ಟಿದ್ದೀನಾ..? ಆಡಳಿತ ಪಕ್ಷದ ಪ್ರಾಣೇಶ್ ವಿರುದ್ಧ ಸಭಾಪತಿ ಗರಂ. ನಾನು ಎಲ್ಲವನ್ನು ನೋಡಿಕೊಳ್ಳುತ್ತೇನೆ ಎಂದು ಸಭಾಪತಿ ಹೊರಟ್ಟಿ ಗರಂ ಆಗಿದ್ದಾರೆ.

ವಿಪಕ್ಷಕ್ಕೆ ಹೆಚ್ಚಿನ ಅವಕಾಶ ನೀಡುವುದು ಸಂಪ್ರದಾಯ ಎಂಬ ಕಾಂಗ್ರೆಸ್ ನ ರವಿ ಅವರ ಹೇಳಿಕೆಗೆ ಲಕ್ಷ್ಮಣ ಸವದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‌ಪಕ್ಷದ ಸದಸ್ಯರ ಸಂಖ್ಯೆಯ ಮೇಲೆ ಸಮಯ ನಿಗದಿ ಮಾಡಲಾಗುತ್ತೆ. ಲೋಕಸಭೆಯಲ್ಲಿ ಇರುವ ಸಂಖ್ಯೆಯ ಮೇಲೆ ಸಮಯ ನಿಗದಿ ಮಾಡಲಾಗುತ್ತೆ. ಪರಿಷತ್ ನಲ್ಲೂ ಸದಸ್ಯರಿಗೆ ಸಮಯ ನಿಗದಿ ಮಾಡಲಾಗುತ್ತೆ ಎಂದು ಸಭಾಪತಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!