Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆಶಿ ಬಗ್ಗೆ ಸೋನಿಯಾ ಗಾಂಧಿಗೆ ಪತ್ರ ಬರೆದರಾ ಸಿದ್ದರಾಮಯ್ಯ..? ಏನಿದು ಅಸಲಿ ವಿಚಾರ..?

Facebook
Twitter
Telegram
WhatsApp

ಬೆಂಗಳೂರು: ಇತ್ತಿಚಿಗಂತು ನಕಲಿ ಮಾಡುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಫೇಸ್ ಬುಕ್ ನಲ್ಲಂತು ಪ್ರತಿದಿನ ಫೇಕ್ ಅಕೌಂಟ್ ಕ್ರಿಯೇಟ್ ಆಗಿದೆ ಎಂಬ ಮಾಹಿತಿ ಬರುತ್ತಾನೆ ಇರುತ್ತೆ. ಅದರಲ್ಲಿ ಅದೆಷ್ಟೋ ಜನ ಹಣ ಕಳೆದುಕೊಂಡವರಿದ್ದಾರೆ. ಹೀಗೆ ಪ್ರತಿದಿನ ನಕಲಿ ವಿಚಾರಗಳನ್ನು ಕೇಳುತ್ತಲೇ ಇರುತ್ತೀವಿ. ಇದೀಗ ಕಾಂಗ್ರೆಸ್ ವೆಬ್ಸೈಟ್ ಗೆ ಖದೀಮರು ಕಣ್ಣು ಹಾಕಿದ್ದಾರೆ.

ಕಾಂಗ್ರೆಸ್ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿಯಾಗಿದೆ. Kpcc.in ಎಂಬ ಹೆಸರಿನಲ್ಲಿ ವೆಬ್ಸೈಟ್ ಸೃಷ್ಟಿ ಮಾಡಿದ್ದು, ನಗರ ನಕ್ಸಲೀಯರು ಎಂದು ವೆಬ್ ಸೈಟ್ ನಲ್ಲಿ ಹಾಕಲಾಗಿದೆ. ಅದರಲ್ಲಿ ಕಾಂಗ್ರೆಸ್ ಗೆ ಸಂಬಂಧ ಪಟ್ಟಂತೆ ಸ್ಟೋರಿಗಳನ್ನು ಹಾಕಲಾಗಿದೆ. ಕಾಂಗ್ರೆಸ್ ಕಾಲದಲ್ಲಿ ನಡೆದ ಭ್ರಷ್ಟಚಾರ ಎಂಬಂತೆ ಬಿಂಬಿಸಲಾಗಿದೆ. ಇದೊಂದು ಫೇಕ್ ಅಕೌಂಟ್ ಎಂದು ಈಗಾಗಲೇ ಮಾಹಿತಿ ಸಿಕ್ಕಿದೆ.

ಇನ್ನು ಇದೆ ಸಿದ್ದರಾಮಯ್ಯ ಹೆಸರಲ್ಲಿಯೂ ನಕಲಿ ಪತ್ರ ಅಪ್ಲೋಡ್ ಮಾಡಲಾಗಿದೆ. ಅದರಲ್ಲಿ ಸೋನಿಯಾ ಗಾಂಧಿಗೆ ಡಿಕೆ ಶಿವಕುಮಾರ್ ವಿರುದ್ಧ ಬರೆದ ಪತ್ರ ಅಪ್ಲೋಡ್ ಮಾಡಲಾಗಿದೆ. ಆ ಪತ್ರದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ-ಹೊಳಲ್ಕೆರೆ ಹೆದ್ದಾರಿಯಲ್ಲಿ ಅಪಘಾತ | ಓರ್ವ ಮೃತ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಂಜುನಾಥ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊಳಲ್ಕೆರೆ ಹೆದ್ದಾರಿಯ ಕಣಿವೆ ಬಳಿ ಶನಿವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ

ಈ ವರ್ಷ ಒಳ್ಳೆಯದ್ದಕ್ಕಿಂತ ಕೆಟ್ಟದೇ ಹೆಚ್ಚು : ಭವಿಷ್ಯ ನುಡಿದ ವಿಜಯಪುರ ಬಸವೇಶ್ವರ ಕಾರ್ಣಿಕಾ

ವಿಜಯಪುರ: ಕಾರ್ಣಿಕಾ ನುಡಿಯನ್ನು ರಾಜ್ಯದ ಜನತೆ ಹೆಚ್ಚಾಗಿ ನಂಬುತ್ತಾರೆ. ಇದೀಗ ವಿಜಯಪುರದ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಮಳೆ ಬೆಳೆ ಬಗ್ಗೆ ಕಾರ್ಣಿಕಾ ನುಡಿದಿದ್ದಾರೆ‌. ಜಾತ್ರೆಯಿದ್ದ ಹಿನ್ನೆಲೆ ಪುರಾಣ ಮುಕ್ತಾಯ,

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮೋದಿ ಅಬ್ಬರ : ಅಭ್ಯರ್ಥಿಗಳ ಗೆಲುವಿಗೆ ಮತಯಾಚನೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ‌. ರಾಜ್ಯಕ್ಕೆ ಬಂದಿರುವ ಪ್ರಧಾನಿ ಮೋದಿ ಅಭ್ಯರ್ಥಿಗಳ ಪರವಾವಿ ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಂಚಾರ ನಡೆಸಿ, ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದ

error: Content is protected !!