Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಾಮರಾಜನಗರದಲ್ಲಿ ವಿ ಸೋಮಣ್ಣ ಮ್ಯಾಚ್ ಫಿಕ್ಸಿಂಗ್ ಇಳಿದರಾ..? : ಅವರದ್ದೆ ಎನ್ನಲಾದ ಆಡಿಯೋದಲ್ಲಿ ಇರೋದೇನು..?

Facebook
Twitter
Telegram
WhatsApp

ಚಾಮರಾಜನಗರ: ವಿಧಾನಸಭಾ ಚುನಾವಣಾ ಕಣ ದಿನೇ‌ ದಿನೇ ರಂಗೇರುತ್ತಿದೆ. ಅಧಿಕಾರಕ್ಕಾಗಿ ಭರ್ಜರಿ ಪ್ರಚಾರದ ಜೊತೆಗೆ ಜನರಿಗೆ ಆಮಿಷಗಳನ್ನು ಒಡ್ಡುವುದು ಜಾಸ್ತಿಯಾಗುತ್ತಾ ಇದೆ. ಈಗ ಅಭ್ಯರ್ಥಿಗಳ ಜೊತೆಗೇನೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡರಾ ಎಂಬ ಅನುಮಾನ ಕಾಡುವಂತೆ ಮಾಡಿದೆ ಒಂದು ಆಡಿಯೋ.

ವಿ ಸೋಮಣ್ಣ ಅವರು ಈ ಬಾರಿ ಎರಡು ಕಡೆ ಸ್ಪರ್ಧೆ ನಡೆಸಿದ್ದಾರೆ. ಒಂದು ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರ ಹಾಗೂ ಚಾಮರಾಜನಗರ. ಈಗ ವೈರಲ್ ಆಗಿರುವ ಸೋಮಣ್ಣ ಅವರದ್ದೇ ಎನ್ನಲಾದ ಆಡಿಯೋ ಬಂದು, ಚಾಮರಾಜನಗರ ಜಿಲ್ಲೆಗೆ ಸಂಬಂಧಿಸಿದ್ದು. ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಸೋಮಣ್ಣ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಆಡಿಯೋವೊಂದು ವೈರಲ್ ಆಗಿದೆ.

ಆ ಆಡಿಯೋದಲ್ಲಿ ಹೀಗದೆ, “ತೊಟ್ಟಿ ನನ್ನ ಮಗನ ಮಾತು ಕೇಳಿ ನಿಂತಿದ್ದೀಯಾ. ಮೊದಲು ತೆಗಿ ಆಮೇಲೆ ಎಲ್ಲಾ ಮಾತನಾಡೋಣಾ. ನಿನ್ನ ಬದುಕಿಗೆ ಏನು ಬೇಕೋ ಅದನ್ನು ಮಾಡುತ್ತೇನೆ. ಹಿತ ಕಾಪಾಡುತ್ತೇನೆ” ಎಂದು ಆ ಆಡಿಯೋದಲ್ಲಿ ಇದೆ. ಇದು ಸೋಮಣ್ಣ ಅವರೇ ಮಾತನಾಡಿರುವ ಮಾತಾ ಎಂಬುದನ್ನು ಅವರೇ ದೃಢಪಡಿಸಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!