ರಾಜ್ಯದಲ್ಲಿ ಡಿಸೇಲ್ ದರ ಏರಿಕೆ ; ಇಂದು ಮಧ್ಯರಾತ್ರಿಯಿಂದಾನೇ ನೂತನ ದರ ಅನ್ವಯ, ಎಷ್ಟು ಏರಿಕೆಯಾಗಲಿದೆ..?

ಬೆಂಗಳೂರು; ಇಂದಿನಿಂದ ರಾಜ್ಯದಲ್ಲಿ ಹಲವು ಬದಲಾವಣೆಗಳು ಆಗಿವೆ. ಹಲವು ವಸ್ತುಗಳ ದರ ಏರಿಕೆಯೂ ಆಗಿದೆ. ಇದರ ಬೆನ್ನಲ್ಲೇ ಡಿಸೇಲ್ ದರವೂ ಏರುಕೆಯಾಗಿದ್ದು, ಇಂದು ಮಧ್ಯರಾತ್ರಿಯಿಂದಾನೇ ದರ ಏರಿಕೆ ಅನ್ವಯವಾಗಲಿದೆ. ಡಿಸೇಲ್ ಮೇಲಿನ ಸೆಸ್ ದರ ಏರಿಸಿ, ರಾಜ್ಯ ಸರ್ಕಾರ ಆದೇಶ ನೀಡಿದೆ. ಡಿಸೇಲ್ ಮೇಲಿನ ಮಾರಾಟದ ತೆರಿಗೆಯನ್ನು ರಾಜ್ಯ ಸರ್ಕಾರ 2 ರೂಪಾಯಿ ಏರಿಕೆ ಮಾಡಿದೆ. ಡಿಸೇಲ್ ಮೇಲಿನ ಸೆಸ್ ದರ ಇದುವರೆಗೂ 18.44 ರಷ್ಡು ಇತ್ತು.

ಇದೀಗ ರಾಜ್ಯ ಸರ್ಕಾರ ದರ ಏರಿಕೆ ಮಾಡಿರುವ ಪರಿಣಾಮ ಡಿಸೇಲ್ ದರ ಏರಿಕೆಯಾಗಿದೆ. ಅಂದ್ರೆ ಇಂದು ಮಧ್ಯರಾತ್ರಿಯಿಂದಾನೇ ಡಿಸೇಲ್ ಮೇಲಿನ ತೆರಿಗೆ ಶೇಕಡಾ 21.17ಕ್ಕೆ ಏರಿಕೆಯಾಗಲಿದೆ. ಬೆಂಗಳೂರಿನಲ್ಲಿ ಸದ್ಯ ಡಿಸೇಲ್ ದರ 89.2 ಇದೆ. ಈಗ ಸೆಸ್ ದರ ಏರಿಕೆಯಾದ ಮೇಲೆ ಹೊಸ ದರದ ಆಧಾರದ ಮೇಲೆ 91 ರೂಪಾಯಿ 2 ಫೈಸೆ ಏರಿಕೆಯಾದಂತೆ ಆಗಿದೆ.

2021ರಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 25.92 ಕ್ಕೆ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 14.34ಕ್ಕೆ ಇಳಿಕೆ ಮಾಡಿತ್ತು. ಬಳಿಕ 2024ರ ಜೂನ್ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು 29.84%ಗೆ ಏರಿಕೆ ಮಾಡಿದ್ದರೆ, ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 18.44%ಗೆ ಏರಿಕೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 21.17%ಗೆ ಏರಿಕೆ ಮಾಡಿದೆ.

suddionenews

Recent Posts

ಏಕನಾಥೇಶ್ವರಿ ಸಿಡಿ ಉತ್ಸವಕ್ಕೆ ಮಳೆಯ ಸಿಂಚನ : ಸಾವಿರಾರು ಭಕ್ತರು ಭಾಗಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 12…

1 hour ago

ಅಂಬೇಡ್ಕರ್ ರವರ “ಭೀಮ ಹೆಜ್ಜೆ “ಭೀಮ ರಥಯಾತ್ರೆ : ಟಿ ಶರ್ಟ್ ಬಿಡುಗಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏಪ್ರಿಲ್. 12…

2 hours ago

ಕ್ಯಾದಿಗೆರೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಭೂಮಿ ಪೂಜೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಚಿತ್ರದುರ್ಗ ಏ. 12…

2 hours ago

ಫೋನ್ ಪೇ, ಗೂಗಲ್ ಪೇ ವರ್ಕ್ ಆಗದೆ ಜನರ ಪರದಾಟ ; ಏನಾಯ್ತು..?

  ಬೆಂಗಳೂರು; ಕಳೆದ ಕೆಲವು ವರ್ಷಗಳಿಂದಾನೂ ಡಿಜಿಟಲ್ ಪೇಮೆಂಟ್ ಅನ್ನೇ ಜನ ಅನುಸರಿಸುತ್ತಿದ್ದಾರೆ. ಸಣ್ಣಪುಟ್ಟ ವ್ಯವಹಾರಕ್ಕೂ ಜನರ ಬಳಿ ಕ್ಯಾಶ್…

2 hours ago

ಚಿತ್ರದುರ್ಗ : ಏಪ್ರಿಲ್ 15 ರಂದು ಚಿಕ್ಕಪ್ಪನಹಳ್ಳಿ ಕೊಟ್ರಸ್ವಾಮಿ ರಥೋತ್ಸವ

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 12 : ತಾಲೂಕಿನ ಚಿಕ್ಕಪ್ಪನಹಳ್ಳಿ ಗ್ರಾಮದ ಶ್ರೀಗುರು ಕೊಟ್ರ ಸ್ವಾಮಿ ರಥೋತ್ಸವ ಏಪ್ರಿಲ್  15…

3 hours ago

ಚಿತ್ರದುರ್ಗಕ್ಕೆ ಆಗಮಿಸಿದ ಬಿಜೆಪಿಯ ಭೀಮನ ಹೆಜ್ಜೆ ನೂರರ ಸಂಭ್ರಮ ರಥಯಾತ್ರೆ

    ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ.…

4 hours ago