Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚೈತನ್ಯ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ತಡೆ ಗಟ್ಟುವಿಕೆಯ ಕುರಿತು ಸಂವಾದ

Facebook
Twitter
Telegram
WhatsApp

 

ಚಿತ್ರದುರ್ಗ, (ಅ.19) : ಚೈತನ್ಯ ಪದವಿ ಪೂರ್ವ ಕಾಲೇಜು ಮತ್ತು ರೋಟರಿ ಕ್ಲಬ್ ನ ಸಹಯೋಗದೊಂದಿಗೆ ಹದಿಹರಿಯದ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ತಡೆ ಗಟ್ಟುವಿಕೆಯ ಕುರಿತಾಗಿ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ​

ಈ ಕಾರ್ಯಕ್ರಮದಲ್ಲಿ ಹೆಸರಾಂತ ಮನೋರೂಗತಜ್ಞರಾದ ಡಾ|| ದೀಪಕ್ ಆರ್ ಎಸ್ ರವರು ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವನ್ನು ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

​ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಶ್ರೀಮತಿ ಮಾಧುರಿ ಮಧು ಪ್ರಸಾದ್ ರವರು ಮತ್ತು ಕಾರ್ಯದರ್ಶಿಗಳಾದ ಶ್ರೀಮತಿ ಜಯಶ್ರೀ ಶಾ, ರೊ. ಮೈಲೇಶ್ ಕುಮಾರ್ ಹಾಗೂ ಇತರೆ ರೋಟರಿ ಕ್ಲಬ್ ನ ಗೌರವಾನ್ವಿತ ಸದಸ್ಯರುಗಳು ಭಾಗವಹಿಸಿದ್ದರು ಮತ್ತು ಕಾಲೇಜಿನ ಪ್ರಾಂಶುಪಾಲರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

​ಈ ಕಾರ್ಯಕ್ರಮವನ್ನು ಉಪನ್ಯಾಸಕರಾದ ಕುಮಾರಿ ಜಾಹ್ನವಿ ಪಿ.ಎಸ್ ನಿರೂಪಿಸಿ, ಸ್ವಾಗತಿಸಿ ವಂದಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Vastu Tips : ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿಗೆ ಇಟ್ಟರೆ ಒಳ್ಳೆಯದು ಗೊತ್ತಾ ?

ಸುದ್ದಿಒನ್ : ವಾಸ್ತು ಎಂದರೆ ಮನೆಗೆ ಮಾತ್ರವಲ್ಲದೇ ಮನೆಯಲ್ಲಿ ಇರುವ  ವಸ್ತುಗಳಿಗೂ ಕೂಡ ಅನ್ವಯಿಸುತ್ತದೆ.  ವಸ್ತುಗಳನ್ನು ಇರಿಸುವ ದಿಕ್ಕನ್ನು ಅವಲಂಬಿಸಿ, ಮನೆಗೆ ನಷ್ಟ ಮತ್ತು ಲಾಭವನ್ನು ಅಂದಾಜಿಸುತ್ತಾರೆ. ವಾಸ್ತು ಪ್ರಕಾರ, ಅನೇಕ ರೀತಿಯ ವಸ್ತುಗಳನ್ನು

ದಿನಕ್ಕೆ 2 ಬಾರಿ ಈ ಪಾನೀಯವನ್ನು ಕುಡಿದರೆ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ…!

ಸುದ್ದಿಒನ್ : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಧಿಕ ದೇಹದ ತೂಕದ ಬಗ್ಗೆ ಚಿಂತಿಸುತ್ತಿದ್ದಾರೆ. ತೂಕವು ನಿಯಂತ್ರಣದಲ್ಲಿದ್ದರೂ, ಜನರು ಸಾಮಾನ್ಯವಾಗಿ ಬೊಜ್ಜಿನ ಬಗ್ಗೆ ಚಿಂತಿಸುತ್ತಾರೆ. ಅಧಿಕ ತೂಕ ಅಥವಾ ಸ್ಥೂಲಕಾಯತೆಯು ಅಸಹ್ಯವಾಗಿ ಕಾಣುವುದಲ್ಲದೆ, ನಡೆಯಲು ಕಷ್ಟವಾಗುತ್ತದೆ.

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

error: Content is protected !!