Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾನೂನಿಗೆ ಅಗೌರವ ತೋರುವುದು ಸರಿಯಲ್ಲ.. ಇಡಿ ಕೇಳುವ ಎಲ್ಲಾ ಪ್ರಶ್ನೆಗೂ ಉತ್ತರಿಸುತ್ತೇವೆ : ಡಿಕೆ ಶಿವಕುಮಾರ್

Facebook
Twitter
Telegram
WhatsApp

 

ಮಂಡ್ಯ: ರಾಹುಲ್ ಗಾಂಧಿ ಐಕ್ಯತಾ ಯಾತ್ರೆ ಸದ್ಯ ಮಂಡ್ಯದಲ್ಲಿ ಸಾಗುತ್ತಾ ಇದೆ. ನಾಳೆಯೂ ರಾಜ್ಯದಲ್ಲಿಯೇ ಮುಂದುವರೆಯಲಿದೆ. ಇದರ ನಡುವೆಯೇ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಡಿಕೆ ಬ್ರದರ್ಸ್ ಗೂ ನೋಟೀಸ್ ನೀಡಿದ್ದಾರೆ. ನಾಳೆಯೇ ವಿಚಾರಣೆ ಹಾಜರಾಗಬೇಕು ಎಂಬುದನ್ನು ಸೂಚಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಡಿ ಕೆ ಶಿವಕುಮಾರ್, ನಾಳೆ ಇಡಿ ವಿಚಾರಣೆಗೆ ಹಾಜರಾಗುತ್ತೇವೆ. ಅವರು ಕೇಳುವ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸುತ್ತೇವೆ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆ ಇರುವ ಕಾರಣ ಡಿಕೆ ಶಿವಕುಮಾರ್ ಇಡಿ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಸಮಯಾವಕಾಶಕ್ಕಾಗಿ ರಿಕ್ವೆಸ್ಟ್ ಕಳುಹಿಸಿದ್ದರು. ಆದರೆ ಇಡಿ ಅಧಿಕಾರಿಗಳು ಇಮೇಲ್ ನಲ್ಲಿ ಅದಕ್ಕೆ ಯಾವುದೇ ರೀತಿಯ ಉತ್ತರ ನೀಡಿಲ್ಲ. ನಾಳೆ ನೀವೂ ವಿಚಾರಣೆಗೆ ಹಾಜರಾಗಬೇಕು ಎಂಬುದನ್ನಷ್ಟೇ ತಿಳಿಸಿದ್ದಾರೆ. ಹೀಗಾಗಿ ವಿಚಾರಣೆಗೆ ಹಾಜರಾಗಲು ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ನಿರ್ಧರಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಡಿ ಕೆ ಶಿವಕುಮಾರ್, ಇಡಿ ನಾಳೆ ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗುವುದಕ್ಕೆ ಎರಡನೇ ಬಾರಿ ಸಮನ್ಸ್ ನೀಡಿದೆ. ನಮ್ಮ ಪಕ್ಷದ ಹಿರಿಯರ ಜೊತೆಗೆ ಈ ಬಗ್ಗೆ ಚರ್ಚೆ ನಡೆಸಿದ್ದೇವೆ. ನಾವೂ ನಮ್ಮ ಪಕ್ಷದ ಕಾನೂನಿಗೆ ಗೌರವ ನೀಡಲೇಬೇಕು. ಹೀಗಾಗಿ ಕಾನೂನಿಗೆ ಅಗೌರವ ತೋರಿಸುವುದು ಸರಿಯಲ್ಲ. ನಾಳೆ ವಿಚಾರಣೆಗೆ ಹಾಜರಾಗುತ್ತೀವಿ. ಇಡಿ ಅಧಿಕಾರಿಗಳು ಕೇಳುವ ಎಲ್ಲಾ ಪ್ರಶ್ನೆಗಳು ಉತ್ತರಿಸುತ್ತೀವಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

ಬಿ.ಎನ್.ಚಂದ್ರಪ್ಪ ಗೆಲುವು ನಿಶ್ಚಿತ : ಹೊಳಲ್ಕೆರೆಯಲ್ಲಿ ಮತ ಚಲಾಯಿಸಿದ ಬಳಿಕ ಎಚ್.ಆಂಜನೇಯ ಹೇಳಿಕೆ

ಹೊಳಲ್ಕೆರೆ, ಏ.26 :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮರ್ಮಘಾತದ ಫಲಿತಾಂಶ ಬರಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಪಟ್ಟಣದ 

ಚಿತ್ರದುರ್ಗ | ಬಿಸಿಲಾಘತಕ್ಕೂ ಕುಗ್ಗದ ಮತದಾನ, ಮಧ್ಯಾಹ್ನ 1 ಗಂಟೆವರೆಗೆ ಆದ ಶೇಕಡಾವಾರು ಮತದಾನ ಎಷ್ಟು ?

ಚಿತ್ರದುರ್ಗ. ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಜರುಗಿದ ಮತದಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ 39.05.% ಮತದಾನ ಜರುಗಿದೆ. ಬಿಸಿಲಾಘತದ ನಡುವೆಯು ಕುಗ್ಗದೆ ಮತದಾರ ಪ್ರಭುಗಳು ಮತಗಟ್ಟೆ ಕಡೆಗೆ ಧಾವಿಸಿ ಬರುತ್ತಿದಾರೆ. ವಿಧಾನ

error: Content is protected !!