Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ

---Advertisement---

 

ಸುದ್ದಿಒನ್,  ಚಿತ್ರದುರ್ಗ ಮೇ.19 : ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ನಾಳೆ (ಮೇ.20 ರಂದು) ನಡೆಯಲಿರುವ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು ಚಿತ್ರದುರ್ಗ ವಿಭಾಗದ ವತಿಯಿಂದ ಸುಮಾರು 140 ಮತ್ತು ದಾವಣಗೆರೆ ವಿಭಾಗದ ವತಿಯಿಂದ ಸುಮಾರು 200 ಬಸ್ಸುಗಳನ್ನು ನಿಯೋಜನೆ ಮಾಡಲಾಗಿದೆ.

ಆದ್ದರಿಂದ ನಾಳೆ (ಮೇ. 20) ಸಂಸ್ಥೆಯ ಬಸ್ಸುಗಳ ಸೇವೆ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿಲ್ಲದ ಕಾರಣ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕಾಗಿ ಎರಡೂ ಜಿಲ್ಲೆಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment