Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅತಿಸಣ್ಣ ಆಹಾರ ಸಂಸ್ಕರಣೆಯಲ್ಲಿ ತೊಡಗಿದ ಮಹಿಳೆಯರಿಗೆ ಪ್ರೋತ್ಸಾಹ ಧನ ಚಕ್ ವಿತರಣೆ

Facebook
Twitter
Telegram
WhatsApp

ಚಿತ್ರದುರ್ಗ,(ಜುಲೈ12) : ಪ್ರಧಾನ ಮಂತ್ರಿ ಅತಿಸಣ್ಣ ಆಹಾರ ಸಂಸ್ಕರಣಾ ಎಂಟರ್‌ಪ್ರೈಜ್ ಯೋಜನೆಯಡಿ (ಪಿ.ಎಂ.ಎಫ್.ಎಂ.ಇ)ಆಯ್ಕೆಯಾದ ಮಹಿಳಾ ಸ್ವಹಾಯ ಸಂಘದ 15 ಸದಸ್ಯರುಗಳಿಗೆ ನಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ತಲಾ 40 ಸಾವಿರ ರೂಪಾಯಿಗಳ ಚೆಕ್ ವಿತರಣೆ ಮಾಡಿದರು.

ಡೇ ನಲ್ಮ್ ಅಭಿಯಾನದಡಿ ಅತಿಸಣ್ಣ ಆಹಾರ ಸಂಸ್ಕರಣೆಯಲ್ಲಿ ತೊಡಗಿದ ಮಹಿಳೆಯರಿಗೆ ಯೋಜನೆಯಡಿ ದೊರೆಯುವ ಸೌಲಭ್ಯವನ್ನು ವಿಸ್ತರಿಸುವ ಸಲುವಾಗಿ ನಗರ ಸಭೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಒಟ್ಟು 260 ಫಲಾನುಭವಿಗಳ ಆಯ್ಕೆಗೆ ಗುರಿ ನಿಗದಿಪಡಿಸಲಾಗಿತ್ತು. 15 ಜನರು ಆಯ್ಕೆ ಆಗಿದ್ದಾರೆ‌.

ಈ ಸಂದರ್ಭದಲ್ಲಿ ನಗರ ಸಭೆ ಆಯುಕ್ತ ಜೆ.ಟಿ.ಹನುಮಂತರಾಜು, ವ್ಯವಸ್ಥಾಪಕಿ ಮಂಜುಳಾ, ನಗರ ಸಭೆ ಸಿಬ್ಬಂದಿ ಫಲಾನುಭವಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!