ಶ್ರೀಮತಿ ಹಾಲಮ್ಮ ಮಲ್ಲಿಕಾರ್ಜುನಪ್ಪ ಚಾರಿಟಿ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ನೋಟ್ ಬುಕ್ ವಿತರಣೆ

1 Min Read

 

ಚಿತ್ರದುರ್ಗ,(ನ.26) : ಮೆದೇಹಳ್ಳಿ  ಮತ್ತು ತಮಟಕಲ್ಲು ಗ್ರಾಮದ ಸರ್ಕಾರಿ ಶಾಲಾ ಮಕ್ಕಳಿಗೆ ಶ್ರೀಮತಿ ಹಾಲಮ್ಮ ಮಲ್ಲಿಕಾರ್ಜುನಪ್ಪ ಚಾರಿಟಿ ಫೌಂಡೇಶನ್  ಮತ್ತು ಬಿಜೆಪಿ ಯುವ ಮುಖಂಡರಾದ ಅನಿತ್ ಕುಮಾರ್ ರವರು ಉಚಿತ ಬ್ಯಾಗ್ ಮತ್ತು ನೋಟ್ ಬುಕ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿಜಯ್, ಚಿತ್ರದುರ್ಗ ನಗರಸಭೆ ಸದಸ್ಯ ಶಶಿಧರ್ ಜೆ, ತಮಟಕಲ್ಲು ಮತ್ತು ಮೆದೆಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು ದುರ್ಗಪ್ಪ ಹನುಮಂತಪ್ಪ ಶಿವು ಮತ್ತು ಶಾಲಾ ಆಡಳಿತ ಮಂಡಳಿಯ ಸದಸ್ಯರುಗಳು ಗ್ರಾಮಸ್ಥರು ,ಶಾಲಾ ಶಿಕ್ಷಕರು, ಮುಖ್ಯ ಉಪಾಧ್ಯಾಯರುಗಳು ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರ ಹಾಗೂ ಸದಸ್ಯರು ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *