Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.15 : ಮಧ್ಯ ಕರ್ನಾಟಕದ ಆರಾಧ್ಯ ದೈವ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ನಮ್ಮ ಜಿಲ್ಲೆಯ ಆರಾಧ್ಯ ದೈವ ಎಲ್ಲ ವರ್ಗ ಧರ್ಮದ ಜನ ತಮ್ಮದೇ ದೇವರು ಅಂತ ಭಕ್ತಿಯಿಂದ ಪೂಜಿಸುವ ಪುಣ್ಯ ಸ್ಥಳ ನಾಯಕನಹಟ್ಟಿ. ನಾನು ಸಹ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ಸ್ವಾಮಿ ಆಶೀರ್ವಾದದಿಂದ ಈ ರಾಜ್ಯದಲ್ಲಿ ಮಂತ್ರಿಯಾಗುವ ಭಾಗ್ಯ ಭಗವಂತ ಕರುಣಿಸಿದ್ದಾನೆ.

ಇಡೀ ರಾಜ್ಯದಲ್ಲಿ ಬರೆದ ಛಾಯೆ ಆವರಿಸಿದೆ.
ಸರ್ಕಾರ ಸಮರೋಪಾದಿಯಲ್ಲಿ ಏನೇನು ಪರಿಹಾರ ಕಾರ್ಯವನ್ನು ಮಾಡುಬೇಕೋ ಅವೆಲ್ಲವನ್ನೂ ಮಾಡುತ್ತದೆ. ರೈತರ ಪರವಾಗಿ ನಮ್ಮ ಸರ್ಕಾರವಿದೆ. ಬರದ ಛಾಯೆ ಆವರಿಸದಂತೆ ನೋಡಿಕೊಳ್ಳುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಶಂಕರ್ ಯಾದವ್, ಮಹಮ್ಮದ್ ಯುಸೆಫ್, ತಾರಕೇಶ್, ಸುನಿಲ್ ಕುಮಾರ್, ದಳವಾಯಿ ರುದ್ರಮನಿ, ಶ್ರೀ ಗುರು ತಿಪ್ಪೇರುದ್ರಸ್ವಾಮಿ ಕಾರ್ಯನಿರ್ವಾಣಧಿಕಾರಿ  ಎಚ್. ಗಂಗಾಧರಪ್ಪ, ಸಿಬ್ಬಂದಿ ಎಸ್ ಸತೀಶ್, ಪಿಎಸ್ಐ ದೇವರಾಜ್, ಪೊಲೀಸ್ ಪೇದೆ ಅಣ್ಣಪ್ಪ, ಸೇರಿದಂತೆ ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...