Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಾಪ್ರಭು ಜಿ.ಆರ್.ಜೆ. ನೇಮಕ

Facebook
Twitter
Telegram
WhatsApp

 

ಸುದ್ದಿಒನ್ : ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚಿಗಷ್ಟೇ ವರ್ಗಾವಣೆಯಾಗಿದ್ದ ದಿವ್ಯಾಪ್ರಭು ಅವರನ್ನು ಧಾರವಾಡ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಅದೇಶಿದೆ.

ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರನ್ನು ವರ್ಗಾವಣೆ ಮಾಡಿ ದಿವ್ಯಾಪ್ರಭು ಅವರನ್ನು ನೇಮಿಸಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಧಾರವಾಡ ಜಿಲ್ಲೆಗೆ ಗುರುದತ್ ಹೆಗಡೆ ಅವರು ಜಿಲ್ಲಾಧಿಕಾರಿಯಾಗಿ ಬಂದಿದ್ದರು. ತದನಂತರ ಕಾಂಗ್ರೆಸ್ ಆಡಳಿತ ಆರಂಭವಾದ ಏಳು ತಿಂಗಳ ನಂತರ ವರ್ಗಾವಣೆಯಾಗಿದ್ದು, ಅವರಿಗೆ ಇನ್ನೂ ಯಾವುದೇ ಸ್ಥಳವನ್ನ ತೋರಿಸಿಲ್ಲ.

ಈ ಹಿಂದೆ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ದಿವ್ಯಾಪ್ರಭು ಅವರು ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಯುವ ಮತದಾರರ ನೋಂದಣಿ, ವಿಶೇಷ ಮತದಾರರ ನೋಂದಣಿ ಹೆಚ್ಚಳ ಸೇರಿದಂತೆ ಅವರು ಚುನಾವಣೆಯಲ್ಲಿ ನಿರ್ವಹಿಸಿದ ಸೇವೆಯನ್ನು ಗುರುತಿಸಿ ರಾಷ್ಟ್ರಮಟ್ಟದಲ್ಲಿ ಚುನಾವಣಾ ಆಯೋಗ ಪ್ರಶಸ್ತಿಗೆ ಪರಿಗಣಿಸಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದ ಅವರಿಗೆ ರಾಷ್ಟ್ರಪತಿಗಳು ಪ್ರಶಸ್ತಿ ಪ್ರಧಾನ ಮಾಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!