Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಡಿ ವಿಚಾರಣೆಗೆ ಹಾಜರಾದ ಡಿಕೆಶಿ: ಉತ್ತರಿಸುವ ಸಾಮರ್ಥ್ಯ ಅವರಿಗಿದೆ ಎಂದ ಹೆಚ್ಡಿಕೆ

Facebook
Twitter
Telegram
WhatsApp

 

 

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಡಿ ಕಚೇರಿಯಲ್ಲಿ ವಿಚಾರಣೆಗೆಂದು ಹಾಜರಾಗಿದ್ದಾರೆ. ಈ ವಿಚಾರದ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ನಾನೊಬ್ಬ ರಾಜಕಾರಣಿ, ರೈತ, ಬಿಸಿನೆಸ್ ಮ್ಯಾನ್. ನನ್ನದೇ ಆದ ವೃತ್ತಿಗಳಿವೆ. ಆದರೆ ಭ್ರಷ್ಟಾಚಾರ ಮಾಡಿಲ್ಲ. ಇದೆಲ್ಲವನ್ನೂ ಅವರೇ ಹೇಳಿದ್ದಾರೆ ಎಂದಿದ್ದಾರೆ.

ಇಡಿ ನೋಟೀಸ್ ಗೆ ಉತ್ತರ ಕೊಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಅದರಿಂದ ಹೊರಗೆ ಬರುವ ವಿಶ್ವಾಸ ಅವರಿಗೆ ಇದ್ದಾಗ, ನಾನು ಅದರ ಬಗ್ಗೆ ಟೀಕೆ ಮಾಡುವುದಕ್ಕೆ ಹೋಗಲ್ಲ ಎಂದಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ವಿಚಾರದ ಬಗ್ಗೆ ಮಾತನಾಡಿ, ನನ್ನ ಅವಧಿಯಲ್ಲಿ ರಾಜಕಾಲುವೆ ಒತ್ತುವರಿಯಾಗಿಲ್ಲ. ಒತ್ತುವರಿಯಾಗಿದೆ ಎಂದು ಜನ ಹೇಳಿದ್ರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ತೆರವು ಕಾರ್ಯ ವಿಚಾರಣೆಯನ್ನು ಸದನದಲ್ಲಿ ಮಾತನಾಡುತ್ತೇನೆ. 4-5 ದಿನ ತೆರವು ಕಾರ್ಯಾಚರಣೆ ನಡೆಸಿ ಸುಮ್ಮನೆ ಆಗುವುದಲ್ಲ. 25 ವರ್ಷದಿಂದ ಸಾಕಷ್ಟು ಅನಾಹುತವಾಗಿದೆ. ಇದಕ್ಕೆಲ್ಲಾ ಶಾಶ್ವತ ಪರಿಹಾರದ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಆಹಾರ ಪದಾರ್ಥ ಮನೆಯಲ್ಲೇ ತಯಾರಿಸಿ ಮಾರಾಟ ಮಾಡಿ ಉತ್ತಮ ಹಣ ಗಳಿಕೆ ಮಾಡುವಿರಿ

ಈ ರಾಶಿಯವರು ಆಹಾರ ಪದಾರ್ಥ ಮನೆಯಲ್ಲೇ ತಯಾರಿಸಿ ಮಾರಾಟ ಮಾಡಿ ಉತ್ತಮ ಹಣ ಗಳಿಕೆ ಮಾಡುವಿರಿ, ಬುಧವಾರ ರಾಶಿ ಭವಿಷ್ಯ -ಮೇ-1,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಹಾಗೂ ರೇವಣ್ಣರಿಗೆ ನೋಟೀಸ್ ನೀಡಿದ ಎಸ್ಐಟಿ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ವಿಡಿಯೋದಲ್ಲಿ ಗುರುತು ಸಿಕ್ಕವರನ್ನು ಕರೆಸಿ , ವಿಚಾರಣೆ ನಡೆಸುತ್ತಿದ್ದಾರೆ. ರಾಜಕೀಯ ನಾಯಕರ ಕೆಸೆರೆಚಾಟದ ನಡುವೆ ತನಿಖೆ ತೀವ್ರಗೊಂಡಿದೆ. ಎಡಿಜಿಪಿ ಬಿಜಯ್

error: Content is protected !!