Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ದೇಶದ ಇತಿಹಾಸವನ್ನು ಬದಲಾಯಿಸಲು ಸಾಧ್ಯವಿಲ್ಲ : ಡಿಕೆ ಶಿವಕುಮಾರ್

Facebook
Twitter
Telegram
WhatsApp

ಬೆಂಗಳೂರು: ಟಿಪ್ಪು ಸಲ್ತಾನ್ ಹೆಸರನ್ನು ಪಠ್ಯದಿಂದ ತೆಗೆಯುವ ವಿಚಾರ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿದ್ದಾರೆ. ಈ ದೇಶದ ಇತಿಹಾಸವನ್ನು ಬದಲಾಯಿಸಲು ಸಾಧ್ಯವಿಲ್ಲ. ದೇಶದ ಇತಿಹಾಸದ ಜೊತೆಗೆ ಟಿಪ್ಪು ಸುಲ್ತಾನ್ ಹೆಸರಿದೆ‌. ಅಷ್ಟೇ ಅಲ್ಲ ರಾಷ್ಟ್ರಪತಿಯವರೇ ಟಿಪ್ಪು ಸುಲ್ತಾನ್ ರನ್ನ ಹೊಗಳಿದ್ದಾರೆ‌. ಟಿಪ್ಪು ಸುಲ್ತಾನ್ ಬಗ್ಗೆ ನಮಗೆಲ್ಲಾ ಪಾಠ ಮಾಡಿದ್ದಾರೆ. ನಾವೂ ಆತುರವಾಗಿ ಯಾವುದೇ ನಿರ್ಧಾರ ಮಾಡಬಾರದು ಎಂದಿದ್ದಾರೆ.

ಗುತ್ತಿಗೆದಾರನಿಂದ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪದ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್, ಈ ಸಂಬಂಧ ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ. ನನ್ನ ವಿರುದ್ಧ ಯಾರಾದ್ರೂ ಪತ್ರ ಬರೆದಿದ್ರಾ..? ದೂರು ಕೊಟ್ಟಿದ್ರಾ..? ನನ್ನ ವಿರುದ್ಧ ಯಾವುದಾದರೂ ದಾಖಲೆ ಇತ್ತಾ..? ನಾನು ಯಾವುದಾದರೂ ಕೊಲೆ ಅಥವಾ ರೇಪ್ ಮಾಡಿದ್ನಾ..? ಆದರು ಇವರು ನನ್ನ ಲನ್ನ ಜೈಲಿನೊಳಗೆ ಹಾಕಲಿಲ್ವಾ ಎಂದಿದ್ದಾರೆ.

ಈಗ ಈಶ್ವರಪ್ಪ ಬಗ್ಗೆ ಇರುವ ಆರೋಪದ ಬಗ್ಗೆ ತನಿಖೆಯಾಗಲಿ. ಬಿಎಸ್ವೈ ವಿರುದ್ಧ ರಾಜ್ಯಪಾಲರಿಗೆ ಈಶ್ವರಪ್ಪ ಪತ್ರ ಬರೆದಿದ್ದರು. ಶಾಸಕ ಯತ್ನಾಳ್, ವಿಶ್ವನಾಥ್ ಕೂಡ ಮಾತನಾಡಿದ್ದರು. ಅದಕ್ಕೆಲ್ಲಾ ಇವರು ಏನು ಉತ್ತರ ನೀಡುತ್ತಾರೆಂದು ಡಿಕೆಶಿ ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!