Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚರ್ಚ್, ಮಸೀದಿಗಳಲ್ಲಿ ಹಿಂದೂಗಳಿಗೆ ಅವಕಾಶ ಕೊಡದೇ ಹೋದರೆ..? : ಡಿ ಕೆ ಶಿವಕುಮಾರ್ ಪ್ರಶ್ನೆ

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯದ ಹಲವೆಡೆ ದೇವಸ್ಥಾನಗಳ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬ್ರೇಕ್ ಹಾಕಲಾಗಿದೆ. ಮುಸ್ಲಿಂ ರು ಮೂರ್ತಿ ಪೂಜೆ ಮಾಡಲ್ಲ ಅವರಿಗ್ಯಾಕೆ ನಮ್ಮ ದೇವಸ್ಥಾನದ ಬಳಿ ವ್ಯಾಪಾರಕ್ಕೆ ಅವಕಾಶ ನೀಡಬೇಕು. ಕೋರ್ಟ್ ತೀರ್ಪನ್ನೇ ಧಿಕ್ಕರಿಸಿ ಬಂದ್ ಮಾಡಿದ್ರು. ಅವರಿಗ್ಯಾಕೆ ಅವಕಾಶ ನೀಡಬೇಕು ಎಂದು ಭಜರಂಗದಳದ ಮುಖಂಡರು ವಾದ ಮಾಡುತ್ತಿದ್ದಾರೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಈ ರೀತಿ ಮಾಡುತ್ತಿರುವುದು ಸರಿಯಲ್ಲ. ಅವರಿಗೂ ವ್ಯಾಪಾರ ಮಾಡಲು ಅವಕಾಶ ನೀಡಬೇಕೆಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಇನ್ನು ರಾಜಕಾರಣಕ್ಕಾಗಿ ಬೇಕಾದಷ್ಟು ತರುತ್ತಾರೆ. ಆದ್ರೆ ರಾಜಕಾರಣವನ್ನ ಇದರಲ್ಲೆಲ್ಲಾ ಮಾಡುವ ಬದಲು, ರೈತರಿಗೆ ಅನುಕೂಲವಾಗುವಂತದ್ದನ್ನ ಮಾಡಲಿ. ಬೆಳೆಗೆ ಬೆಂಬಲ ಕೊಡುವುದಾಗಲೀ ಮಾಡಲ್ಲ. ಇಂಥದ್ದು ಮಾಡ್ತಾರೆ.

ಚರ್ಚ್, ಮಸೀದಿ ಮುಂದೆ ಹಿಂದುಗಳು ಯಾರು ಕೆಲಸವೇ ಮಾಡಬಾರದಾ..? ಮಾಡೋದು ಇಲ್ವಾ..? ಹಿಂದುಗಳಿಗೆ ಅವಕಾಶ ಕೊಡದೆ ಹೋದರೆ ತೊಂದರೆ ಆಗುತ್ತೆ ಅಲ್ವಾ. ಯಾರು ಯಾರಿಗೂ ತೊಂದರೆ ಕೊಡಬಾರದು ಎಂದು ಸಲಹೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!