ರೇಣುಕಾಚಾರ್ಯ ಮುತ್ತುರಾಜ..ಮುತ್ತುರಾಜನ ಬಗ್ಗೆ ಮಾತಾಡಲ್ಲ : ಡಿಕೆ ಶಿವಕುಮಾರ್

ಬೆಂಗಳೂರು: ರೇಣುಕಾಚಾರ್ಯ ಮುತ್ತುರಾಜ.. ಆತನ ಬಗ್ಗೆ ನಾನು ಮಾತನಾಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಮಹಿಳೆಯರು ಹಾಕುವ ಬಟ್ಟೆಯಿಂದ ಕೆಲವರು ಉದ್ರೇಕಗೊಳ್ಳುತ್ತಾರೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ರು. ಆ ವಿಚಾರವಾಗಿ ಸದಾಶಿವನಗರದಲ್ಲಿ ಮಾತನಾಡಿದ ಡಿಕೆಶಿ, ಮುತ್ತುರಾಜ ಅಂದ್ರೆ ನಮ್ಮ ಮನೆ ಪಕ್ಕದ ರಾಜ್ ಕುಮಾರ್ ಅಲ್ಲ. ಬಿಜೆಪಿಯ ರಾಜ್ ಕುಮಾರ್ ಮುತ್ತುರಾಜ ಎಂದಿದ್ದಾರೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ ಗಾಂಧಿ ಅವರು ಟ್ವೀಟ್ ಮಾಡಿದ್ದರು. ಆ ಟ್ವೀಟ್ ಸಂಬಂಧ ಪ್ರತಿಕ್ರಿಯೆ ನೀಡಿದ್ದ ರೇಣುಕಾಚಾರ್ಯ, ಮಹಿಳೆಯರು ಬಿಕನಿ ಹಾಕುವುದು ಅವರ ಮೂಲಭೂತ ಹಕ್ಕು ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ‌‌. ಆ ಕೀಳುಮಟ್ಟದ ಹೇಳಿಕೆ ನೀಡಿದ್ದಕ್ಕೆ ಪ್ರಿಯಾಂಕ ಗಾಂಧಿ ದೇಶದ ಜನರ ಕ್ಷಮೆ ಕೇಳಬೇಕು. ಮಹಿಳೆಯರು ಹಾಕೋ ಬಟ್ಟೆಯಿಂದ ಕೆಲವರು ಉದ್ರೇಕಗೊಳ್ಳುತ್ತಾರೆ ಎಂದು ಶಾಸಕ ರೇಣುಕಾ ಚಾರ್ಯ ಹೇಳಿಕೆ ನೀಡಿದ್ದರು.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

3 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

4 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago