Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಾದಯಾತ್ರೆಗಾಗಿ ನಡಿಗೆ : ಸಿದ್ದು-ಡಿಕೆಶಿ ಇಬ್ಬರೇ ಹೊರಡುವ ಪ್ಲ್ಯಾನ್ ! ..!

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಕೊರೊನಾ ನೈಟ್‌ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಈ ಮಧ್ಯೆ ಕಾಂಗ್ರೆಸ್ ಹೊರಟಿದ್ದ ಪಾದಯಾತ್ರೆ ಬಗ್ಗೆಯೂ ಗೊಂದಲವಿದೆ. ಇತ್ತ ರಾಜ್ಯ ಸರ್ಕಾರ ಟಫ್ ರೂಲ್ಸ್ ಜಾರಿ ಮಾಡಿ, ಪ್ರತಿಭಟನೆ, ರ್ಯಾಲಿಗೆ ಅವಕಾಶವಿಲ್ಲ ಅಂದ್ರೆ ಅತ್ತ ಕಾಂಗ್ರೆಸ್ ನಾಯಕರು ನಾವೂ ನೀರಿಗಾಗಿ ಪಾದಯಾತ್ರೆ ಮಾಡಿಯೇ ಮಾಡ್ತೀವಿ ಎಂದು ಹಠ ತೊಟ್ಟಿದ್ದಾರೆ.

ಆದ್ರೆ ರಾಜ್ಯದಲ್ಲಿರುವ ನಿಯಮವನ್ನು ಅವರು ಮುರಿಯುವ ಹಾಗಿಲ್ಲ. ಹೀಗಾಗಿಯೇ ಕಾಂಗ್ರೆಸ್ ನಾಯಕರು ಫ್ಲ್ಯಾನ್ ಬಿ ಯನ್ನು ಕೂಡ ರೆಡಿ ಮಾಡಿಕೊಂಡಿದ್ದಾರೆ. ಪಾದಯಾತ್ರೆ ಕಡೆ ಕ್ಷಣದಲ್ಲಿ ನಡಿಗೆಯಾಗಿ ಬದಲಾಗಿದೆ.

ನೀರಿಗಾಗಿ ನಡಿಗೆ ಎಂಬ ಹೆಸರಿನಲ್ಲಿ ಅಂದುಕೊಂಡಿದ್ದನ್ನ ಸಾಧಿಸಲು ಸಿದ್ಧರಾಗಿದ್ದಾರೆ ಕಾಂಗ್ರೆಸ್ ನಾಯಕರು. ನಿಯಮ ಪಾಲನೆ ಮಾಡಲು ಕೇವಲ ನಾಯಕರು ಮಾತ್ರ ಪಾದಯಾತ್ರೆ ಮಾಡಲು ಫ್ಲ್ಯಾನ್ ಮಾಡಿಕೊಂಡಿದ್ದಾರೆ. ಮೊದಲಿಗೆ ಏಳು ಜನ ಕೈ ನಾಯಕರು ಪಾದಯಾತ್ರೆ ಮಾಡಲಿದ್ದಾರೆ. ಅದಕ್ಕೂ ಅನುಮತಿ ಸಿಗದೆ ಹೋದರೆ ಐವರು ಮಾಡಲು ಸಿದ್ಧತೆ ನಡೆಸಿದ್ದಾರೆ. ಇದು ಸಾಧ್ಯವಾಗದೆ ಹೋದಲ್ಲಿ ಓನ್ಲಜ ಸಿದ್ದು ಆಂಡ್ ಡಿಕೆಶಿ ನಡೆಯಲು ಶುರು ಮಾಡುತ್ತಾರೆ. ಇದನ್ನು ನಿಲ್ಲಿಸಲು ಯತ್ನಿಸಿದರೆ ಬಿಜೆಪಿ ವಿರುದ್ಧ ಪ್ರಹಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!