Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕ ಬಂದ್ ಗೆ ಕರೆ ಕೊಟ್ಟ ಡಿಕೆ ಶಿವಕುಮಾರ್

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ನಾಯಕರು ಈ ಬಾರಿ ಆಡಳಿತ ಪಕ್ಷದ ಭ್ರಷ್ಟಾಚಾರದ ವಿರುದ್ಧ ಬಾರೀ ಹೋರಾಟ ಮಾಡುತ್ತಿದ್ದಾರೆ. 40% ಕಮಿಷನ್ ವಿರುದ್ಧ ಅಭಿಯಾನವನ್ನು ಶುರು ಮಾಡಿದ್ದರು. ಪೇಸಿಎಂ ಅಭಿಯಾನವನ್ನು ಜೋರಾಗಿ ಶುರು ಮಾಡಿದ್ದರು. ಇದೀಗ ಮತ್ತೊಮ್ಮೆ ಬಿಜೆಪಿ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಲು ಸಜ್ಜಾಗಿದೆ.

ಮೊನ್ನೆಯಷ್ಟೇ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಲೋಕಾಯುಕ್ತ ಅಧಿಕಾರಿಗಳಿಗೆ ತಗಲಾಕಿಕೊಂಡಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಮನೆಯನ್ನು ತಡಕಾಡಿದಾಗ ಕೋಟಿ ಕೋಟಿ ಹಣ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಕರೆ ನೀಡಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಈ ಬಗ್ಗೆ ಮಾತನಾಡಿದ್ದು, ಬಿಜೆಪಿಯ ಭ್ರಷ್ಟಾಚಾರ ವಿರೋಧಿಸಿ ಬಂದ್ ಗೆ ಕರೆ ನೀಡಲಾಗಿದೆ. ಮಾರ್ಚ್ 9ರಂದು ಬಂದ್ ಮಾಡಲಾಗುತ್ತದೆ. ಈ ರಾಜ್ಯವನ್ನು ಭ್ರಷ್ಟಚಾರ ಮುಕ್ತ ಮಾಡುವುದಕ್ಕೆ ಈ ಕರೆ ನೀಡಲಾಗುತ್ತಿದೆ. ಶಾಲಾ – ಕಾಲೇಜು, ಆಸ್ಪತ್ರೆ, ಸರ್ಕಾರಿ ಸೇವೆ ಬಿಟ್ಟು ಉಳಿದವರೆಲ್ಲಾ ಈ ಬಂದ್ ಬೆಂಬಲ ಸೂಚಿಸುವಂತೆ ಸೂಚನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿಮ್ಮ ಮಕ್ಕಳು ಅರೆಸ್ಟ್ ಆಗಿದ್ದಾರೆಂದು ಕರೆ ಬಂದರೆ ಎಚ್ಚರ : ಸಿಬಿಐ ಪ್ರವೀಣ್ ಸೂದ್ ಹೇಳಿದ್ದೇನು..?

  ಬೆಂಗಳೂರು: ಈ ಸೈಬರ್ ಕ್ರೈಂ ವಂಚಕರು ಯಾವಾಗ, ಯಾವ ಟ್ರಿಕ್ಸ್ ಬಳಕೆ ಮಾಡುತ್ತಾರೆ ಎಂಬುದು ಗೊತ್ತಾಗಲ್ಲ. ಒಂದಷ್ಟು ಜನ ಮೋಸ ಹೋಗಿ ಇನ್ನೇನು ಎಚ್ಚರಗೊಂಡಿದ್ದಾರೆ ಎನ್ನುವಷ್ಟರಲ್ಲೇ ಹಿಸ ಟ್ರಿಕ್ಸ್ ಬಳಕೆ ಮಾಡಿಕೊಳ್ಳುತ್ತಾರೆ. ಪೊಲೀಸರು

ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ : ಮುಖ್ಯಮಂತ್ರಿ ಸಿದ್ದರಾಮಯ್ಯ

    ಬೆಂಗಳೂರು, ಅಕ್ಟೋಬರ್ 24: ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಟವೆಲ್ ಸರಿಯಾಗಿ ವಾಶ್ ಮಾಡದೆ ಇದ್ರೆ ಅದ್ರಿಂದಾನೇ ಬರುತ್ತೆ ಹಲವು ಕಾಯಿಲೆ..!

ಪ್ರತಿನಿತ್ಯ ಸ್ನಾನ ಮಾಡಿದಾಗ ಮೈ ಹೊರೆಸಲು ಟವೆಲ್ ಬಳಸುತ್ತೇವೆ. ಒಂದೇ ಟವೆಲ್ ಅನ್ನು ವಾರಗಟ್ಟಲೇ ಬಳಕೆ ಮಾಡುತ್ತೇವೆ. ಕೆಲವೊಂದು ಮನೆಯಲ್ಲಿ ಒಂದೇ ಟವೆಲ್ ಅನ್ನೇ ಎಲ್ಲರೂ ಬಳಸುತ್ತಾರೆ. ಆದರೆ ಇದರಿಂದಾನೇ ಅನಾರೋಗ್ಯಕ್ಕೆ ದಾರಿ ಮಾಡಿಕೊಟ್ಟಂತೆ

error: Content is protected !!