Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕಡೆಗೂ ದೆಹಲಿ ತಲುಪಿದ ಡಿಕೆ ಶಿವಕುಮಾರ್ ..!

---Advertisement---

 

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸದ್ಯ ದೆಹಲಿ ತಲುಪಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಈ ಬಾರಿ ಅಧಿಕಾರದ ಗದ್ದುಗೆ ಏರಲಿದೆ. ಈ ಹಿನ್ನೆಲೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಸಿಎಂ ಹುದ್ದೆಯ ಫೈಟ್ ಶುರಿವಾಗಿರುವ ಕಾರಣ ಇಬ್ಬರನ್ನು ಮನವೊಲಿಸಿ, ಒಬ್ಬರಿಗೆ ಸಿಎಂ ಹುದ್ದೆ ಕೊಡುವುದು, ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿದೆ.

 

ಹೀಗಾಗಿ ದೆಹಲಿಗೆ ಕರೆಸಿ ಮಾತನಾಡುವ ಪ್ರಯತ್ನ ಮಾಡಲಾಗಿದೆ. ಡಿಕೆ ಶಿವಕುಮಾರ್ ಈ ಮುಂಚೆ ದೆಹಲಿಗೆ ಹೋಗಿರಲಿಲ್ಲ. ಆದರೆ ಇಂದು ದೆಹಲಿಗೆ ತಲುಪಿದ್ದಾರೆ. ದೆಹಲಿ ತಲುಪಿರುವ ಡಿಕೆ ಶಿವಕುಮಾರ್, ನೇರವಾಗಿ ರಾಹುಲ್ ಗಾಂಧಿ ಭೇಟಿ ಕೇಳಿದ್ದಾರೆ. ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ, ನಂತರದಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ.

ಸೋನಿಯಾ ಗಾಂಧಿ ಅವರ ಭೇಟಿ ಡಿಕೆ ಶಿವಕುಮಾರ್ ಅವರಿಗೆ ಕಷ್ಟ ಸಾಧ್ಯವಾಗಿದೆ. ಯಾಕಂದ್ರೆ 20ರ ತನಕ ಸೋನಿಯಾ ಗಾಂಧಿ ಅವರು ದೆಹಲಿಗೆ ಬರುವುದಿಲ್ಲ. ಹೀಗಾಗಿ ಅವರ ಭೇಟಿಯೂ ಕಷ್ಟ ಸಾಧ್ಯ. ಸಿಎಂ ಹುದ್ದೆಯ ಜಂಜಾಟ ಸದ್ಯಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೆಗಲಿನ ಮೇಲೆ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...