Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏನ್ ಸುಳ್ಳು ಹೇಳಿದ್ನೋ, ಯಾಕೆ ಗಲಾಟೆ ಆಯ್ತೋ ಗೊತ್ತಿಲ್ಲ : ಡಿ ಕೆ ಶಿವಕುಮಾರ್

Facebook
Twitter
Telegram
WhatsApp

ಮೈಸೂರು: ಇಂದು ರಾಮನಗರದಲ್ಲಿ ನಡೆದ ಸರ್ಕಾರಿ ವೇದಿಕೆಯಲ್ಲೇ ಸಂಸದರು, ಸಚಿವರು ಕಿತ್ತಾಡಿಕೊಂಡ ಘಟನೆ ನಡದಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸಿಎಂ ಇದ್ದ ವೇದಿಕೆಯಲ್ಲಿ ಅಶೋಕ್ ಅದೇನು ಸುಳ್ಳು ಹೇಳಿದ್ನೋ, ಯಾಕೆ ಗಲಾಟೆ ಆಯ್ತೋ ಗೊತ್ತಿಲ್ಲ ಎಂದಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಅಶ್ವಥ್ ನಾರಾಯಣ್ ಜಾಸ್ತಿ ಹೇಳ್ತಾನೆ. ವೇದಿಕೆಯಲ್ಲಿ ಅದೇನು ಸುಳ್ಳು ಹೇಳಿದ್ನೋ. ಮಾಹಿತಿ ಪಡೆದು ಈ ಬಗ್ಗೆ ಮಾತನಾಡುತ್ತೇನೆ. ಸೌಜನ್ಯಕ್ಕಾದರೂ ಅಶ್ವಥ್ ನಾರಾಯಣ್ ನಮ್ಮ ಜೊತೆ ಮಾತನಾಡಿಲ್ಲ. ಅಶ್ವಥ್ ನಾರಾಯಣ್ ಗೂ ರಾಮನಗರಕ್ಕು ಏನ್ರೀ ಸಂಬಂಧ. ಕುಮಾರಸ್ವಾಮಿ ಅವರಾದ್ರೂ ಕೆಲ ಕಟ್ಟೆಗಳನ್ನ ಕಟ್ಟಿದ್ದಾರೆ.

ಸರ್ಕಾರ ಬಂದಾದ ಮೇಲಾದರೂ ಎನಾದರೂ ಮಾಡಿದ್ದಾರಾ..? ಈಗ ಉದ್ಘಾಟನೆ ಮಾಡಿರುವ ಮೂರ್ತಿಯನ್ನು ನಾನ್ ಮಾಡಿಸಿದ್ದು. ಇದುವರೆಗೂ ಅವರು ಏನು ಮಾಡಿದ್ದಾರೆ ಅನ್ನೋದನ್ನ ಲೀಸ್ಟ್ ಕೊಡಲಿ ನೋಡೋಣಾ ಎಂದು ಸವಾಲು ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!