Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಮೇಶ್ ಜಾರಕಿಹೊಳಿ ಆರೋಪಕ್ಕೆ ಮೌನಮುರಿದ ಡಿಕೆಶಿ : ಆಸನ, ಪಟ್ಟುಗಳನ್ನು ತೋರಿಸಿಲಿ ಎಂದ ಶಿವಕುಮಾರ್..!

Facebook
Twitter
Telegram
WhatsApp

ಬೆಂಗಳೂರು: ಸಿಡಿ ವಿಚಾರದಲ್ಲಿ ಡಿಕೆ ಶಿವಕುಮಾರ್ ಅವರ ಕೈವಾಡವಿದೆ. ಅದಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳೆಲ್ಲಾ ನನ್ನ ಜೊತೆಗೆ ಇದೆ ಎಂದು ಸುದ್ದಿಗೋಷ್ಠಿ ನಡೆಸಿ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದರು. ಸುದ್ದಿಗೋಷ್ಠಿ ಬಳಿಕ ಡಿಕೆ ಶಿವಕುಮಾರ್ ಈ ಬಗ್ಗೆ ಏನು ಮಾತನಾಡಿರಲಿಲ್ಲ. ಆದರೆ ಇದೀಗ ಮೌನ ಮುರಿದಿದ್ದು, ಅವರಲ್ಲಿ ಏನೇನು ಆಸನಗಳಿವೆ, ಪಟ್ಟುಗಳಿವೆ ಎಂದು ತೋರಿಸಿಲಿ ಎಂದಿದ್ದಾರೆ.

ಮೊದಲು ಮಂತ್ರಿಯಾಗಿದ್ದರು. ಬಳಿಕ ರಾಜೀರಾಮೆ ನೀಡಿದ್ದರು. ಅದರಿಂದ ಈಗ ಹತಾಶೆಗೆ ಒಳಗಾಗಿದ್ದಾರೆ. ಮಾನಸಿಕವಾಗಿ ಅವರ ಆರೋಗ್ಯ ಸುಧಾರಣೆಯಾಗಿಲ್ಲ. ಅವರ ಮಾತುಗಳನ್ನು ಕೇಳಿದ್ರೆ ಅಯ್ಯೋ ಎನಿಸುತ್ತದೆ. ನಾನೇನನ್ನು ಕಮೆಂಟ್ ಮಾಡುವುದಿಲ್ಲ.

ಯಾರು..? ಯಾವ ತನಿಖೆಯನ್ನಾದರೂ ನಡೆಸಲಿ. ನಮ್ಮದೇನಿದ್ದರು ರಣರಂಗ. ಚುನಾವಣೆಯಲ್ಲಿ ಎದುರಿಸುತ್ತೇನೆ. ಇನ್ನು ವಿದೇಶದಲ್ಲಿ ಮನೆ, ಫ್ಲ್ಯಾಟ್ ಇರುವ ಬಗ್ಗೆ, ಅದರಲ್ಲಿ ಹತ್ತರಷ್ಟಾದರೂ ಬರಲಿ. ನಾನು ಖುಷಿ ಪಡುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!