Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆಶಿ ಉದ್ಘಾಟಿಸಿದ ನಾ..ನಾಯಕಿ ಕಾರ್ಯಕ್ರಮ ಹೆಣ್ಣು ಮಕ್ಕಳಿಗೆ ಎಷ್ಟು ಪ್ರಯೋಜನಾ..?

Facebook
Twitter
Telegram
WhatsApp

 

ಬಳ್ಳಾರಿ ಯಲ್ಲಿ ನಡೆಯುತ್ತಿರುವ ನಾ ನಾಯಕಿ ಕಾರ್ಯಕ್ರಮ ದಲ್ಲಿ ಜೂಮ್ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭಾಗವಹಿಸಿದ್ದಾರೆ. ಉಮಾಶ್ರೀ, ಮೋಟಮ್ಮ, ಪುಷ್ಪಾ ಅಮರನಾಥ್ ಬಳ್ಳಾರಿ ಕಾರ್ಯಕ್ರಮ ದಲ್ಲಿ ಭಾಗಿಯಾಗಿದ್ದಾರೆ.

ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, ಇಂದು ನಾ ನಾಯಕಿ ಕಾರ್ಯಕ್ರಮ ಉದ್ಘಾಟನೆ ಆಗಿದೆ. ನಾನು ವರ್ಚುವಲ್ ಮೂಲಕ ಭಾಗಿಯಾಗಿದ್ದೇನೆ. ಇದು ನಾ ನಾಯಕಿ ಕಾರ್ಯಕ್ರಮ ಹೆಣ್ಣು ಮಕ್ಕಳ ಶಕ್ತಿ ಕ್ಷಮತೆ ಹೆಚ್ವಿಸುವ ಕಾರ್ಯಕ್ರಮ. ಅವರಿಗೆ ಆತ್ಮಧೈರ್ಯ ಕೊಡುವ ಕಾರ್ಯಕ್ರಮ. ಸರ್ಕಾರದ ಸೌಲಭ್ಯ ಏನಿದೆ, ಮುಂದೆ ಏನು ಮಾಡಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದಿದ್ದಾರೆ.

ಇದೇ ವೇಳೆ ಇಡಿ ವಿಚಾರಣೆ ಬಗ್ಗೆ ಮಾತನಾಡಿ, ನಮಗೆ ರಾಷ್ಟ್ರೀಯ ನಾಯಕರಿಗೆ ತೊಂದರೆ ಕೊಡ್ತಾನೆ ಇದ್ದಾರೆ. ಸೋನಿಯಾ ಗಾಂಧಿ ಟೈಂ ಕೇಳಿದ್ದಾರೆ. ಇಡಿ ಕೇಸ್ ಹೊಸದಾಗಿ ತಿರುಚಲು ಹೊರಟಿದ್ದಾರೆ. ಐದು ದಿನ ವಿಚಾರಣೆ ಅವಶ್ಯಕತೆ ಇರಲಿಲ್ಲ. ಇರಲಿ ನ್ಯಾಯ ದೊರೆಯುತ್ತೆ ಅನ್ನೋ ನಂಬಿಕೆ ಇದೆ. ಮೂರು ವರ್ಷದ ಹಿಂದೆಯೇ ನನ್ನ ಮೇಲೆ ಚರ್ಚ್ ಶೀಟ್ ಹಾಕಬೇಕಿತ್ತು. ಆದರೆ ಈಗ ಹಾಕಿದ್ದಾರೆ ಹಾಕಲಿ. ನಾನು ಎಲ್ಲಾ ದಾಖಲೆ ಕೊಟ್ಟಿದ್ದೇನೆ. ನೋಡೋಣ ಏನಾಗುತ್ತದೆ ಅಂತ.

ಫ್ರೆಶ್ ನೋಟೀಸ್ ಕೊಡೋದಕ್ಕೂ ನಡೀತಾ ಇದೆ, ನೋಡೋಣ. 31-1 ರಂದು ಸಮನ್ಸ್ ಗೆ ಉತ್ತರ ಕೊಡಬೇಕು ಹೋಗಬೇಕು. ಐದು ಜನರನ್ನು ಕರೆದಿದ್ದಾರೆ. ಫಾರ್ಮಲಿಟಿ ಪ್ರಕಾರ ಕಾನೂನು ಏನಿದೆ ಹಾಗೆ ಮಾಡಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್ : ತುರ್ತು ಸುದ್ದಿಗೋಷ್ಠಿ ನಡೆಸಿ 15 ಪ್ರಶ್ನೆ ಕೇಳಿದ ಕುಮಾರಸ್ವಾಮಿ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ,

ತಂದೆ-ತಾಯಿಯ ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ : ಕುಮಾರಸ್ವಾಮಿ ಆಕ್ರೋಶ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ನವರೇ ದೇವೇಗೌಡರಿಂದ ನೀವೂ ಬೆಳೆದಿದ್ದೀರಿ. ಅವರು ಏನಂತಾ ನನಗಿಂತ

ಸಂಸತ್ ಪ್ರವೇಶಿಸಿ, ಮೋದಿ ಪರ ಕೈ ಎತ್ತುತ್ತೇನೆ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಇಂದು ಲೋಕಸಭೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ಬಾರಿ ಹೆಚ್ಚು ಸದ್ದು ಮಾಡಿದ್ದು ಮಾತ್ರ ಶಿವಮೊಗ್ಗ ಕ್ಷೇತ್ರ. ಚುನಾವಣೆಯಲ್ಲಿ ಮಗನಿಗೆ ಟಿಕೆಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಎಷ್ಟೋ ವರ್ಷಗಳಿಂದ ಬಿಜೆಪಿಯಲ್ಲಿದ್ದ ಈಶ್ವರಪ್ಪ,

error: Content is protected !!