Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಿಎಸ್ಐ ಹಗರಣ ಆರೋಪಿ ದಿವ್ಯಾ ಹಾಗರಗಿ ಜೊತೆಗಿನ ಫೋಟೋ ವೈರಲ್ : ಡಿಕೆಶಿ ಹೇಳಿದ್ದು ಹೀಗೆ..!

Facebook
Twitter
Telegram
WhatsApp

ಬೆಂಗಳೂರು: ಪಿಎಸ್ಐ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದಾಳೆ. ಈ ನಡುವೆ ದಿವ್ಯಾ ಹಾಗರಗಿ ಮತ್ತು ಆರಗ ಜ್ಞಾನೇಂದ್ರ ಅವರು ಇರುವ ಫೋಟೋವನ್ನು ಕಾಂಗ್ರೆಸ್ ನಾಯಕರು ಹಂಚಿಕೊಂಡಿದ್ದರು. ಇಂದು ಬಿಜೆಪಿ ನಾಯಕರು ತಿರುಗೇಟು ನೀಡಿ ಡಿಕೆಶಿ ಹಾಗೂ ದಿವ್ಯಾ ಇರುವ ಫೋಟೋ ಹರಿಬಿಟ್ಟಿದ್ದರು. ಈ ಸಂಬಂಧ ಮಾತನಾಡಿದ ಡಿಕೆ ಶಿವಕುಮಾರ್, ನನಗೂ ನೋಟೋಸ್ ನೀಡಲಿ ಎಂದಿದ್ದಾರೆ.

ನಾನು ಮಂತ್ರಿಯಾಗಿದ್ದವನು. ನೂರಾರು ಜನ ಬಂದು ನನ್ನನ್ನು ಭೇಟಿಯಾಗುತ್ತಾರೆ. ದಿವ್ಯಾ ಹಾಗರಗಿ ಕೂಡ ಅದೇ ರೀತಿ ಭೇಟಿ ಮಾಡಿರುತ್ತಾತೆ. ಯಾವುದೋ ಡೆಲಿಗೇಷನ್ ಕರೆ ತಂದಿದ್ದರು. ಬಿಜೆಪಿಯವರು ನಮ್ಮ ಬಗ್ಗೆ ನಾತನಾಡುತ್ತಲೇ ಇರುತ್ತಾರೆ. ನಮ್ಮ ಹೆಸರು ಓಡಾಡುತ್ತಿರುತ್ತೆ. ಓಡಾಡಲಿ ಎಷ್ಟು ದಿನ ಓಡುತ್ತೋ ಅಷ್ಟು ದಿನ ಎಂದಿದ್ದಾರೆ.

ಇನ್ನು ಪ್ರಶಾಂತ್ ಕಿಶೋರ್ ಪಕ್ಷದ ಮನವಿ ತಿರಸ್ಕರಿಸಿದ ಬಗ್ಗೆ ಮಾತನಾಡಿ, ಬಹಳ ದಿನಗಳಿಂದ ಆ ಬಗ್ಗೆ ಚರ್ಚೆ ನಡೆದಿದೆ. ನಾನು ಇಲ್ಲಿ ಆ ಬಗ್ಗೆ ಮಾತನಾಡಲು ಹಾಗಲ್ಲ. ರಾಷ್ಟ್ರ ನಾಯಕರು ತೀರ್ಮಾನ ಮಾಡುತ್ತಾರೆ. ಅವರ ನಿರ್ಧಾರ ಅವರು ಹೇಳಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

error: Content is protected !!