ಹಾವೇರಿ : ರಾಜ್ಯದಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯ ಫೈಟ್ ಶುರುವಾಗಿದೆ. ಸಲೀಂ ಮತ್ತು ಉಗ್ರಪ್ಪ ನಡುವಿನ ಸಂಭಾಷಣೆಯೇ ಇದಕ್ಕೆ ಸಾಕ್ಷಿ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ, ವಿ ಎಸ್ ಉಗ್ರಪ್ಪ ಮೇಲೆ ಕ್ರಮ ಕೈಗೊಳ್ಳೋದಕ್ಕೆ ಡಿಕೆಶಿಗೆ ಧಮ್ ಇಲ್ಲ. ಅದೇ ಸಲೀಂ ಅಲ್ಪಸಂಖ್ಯಾತ ವ್ಯಕ್ತಿ ಅನ್ನೋ ಕಾರಣಕ್ಕೆ ಕ್ರಮ ಕೈಗೊಂಡಿದ್ದಾರೆ. ಡಿಕೆಶಿ ರಾಜ್ಯದ ಅಧ್ಯಕ್ಷರು. ಆದ್ರೆ ಅಧ್ಯಕ್ಷರ ತಕ್ಕಡಿ ಮೇಲೆಯೆ ಹೇಳ್ತಿಲ್ಲ. ಸಲೀಂ ಬಹಳ ವರ್ಷದಿಂದ ಕಾಂಗ್ರೆಸ್ ನಲ್ಲಿದ್ದವರು.
ಎಲ್ಲವೂ ಸಿದ್ದರಾಮಯ್ಯನವರ ಕೈನಲ್ಲಿದೆ. ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿದ್ದವರು. ಅನೇಕ ಯೋಜನೆಗಳನ್ನ ಜಾರಿಗೆ ತಂದವರು ಕಡೆಗೆ ಚುನಾವಣೆಯಲ್ಲಿ ಸೋತರು. ಭಾಗ್ಯಗಳ ಹೆಸರೇಳಿ ದುರುಪಯೋಗ ಮಾಡಿಕೊಂಡರೆ ವಿನಃ. ಜನರುಗೆ ಯಾವ ಭಾಗ್ಯವೂ ಸಿಗಲಿಲ್ಲ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಮುಳುಗುತ್ತಿರೋ ಹಡಗು. ಡಿಕೆಶಿ, ಸಿದ್ದರಾಮಯ್ಯ ಇಬ್ಬರು ಪ್ರಚಾರ ಮಾಡ್ತಿದ್ದಾರೆ. ಪಂಜಾಬ್ ನಲ್ಲೊಬ್ಬ ಸಿದ್ದು, ರಾಜ್ಯದಲ್ಲೊಬ್ಬ ಸಿದ್ದು ಇದ್ದಾರೆ. ಇಬ್ಬರು ಸಿದ್ದುಗಳ ಜಟಾಪಟಿಯಿಂದ ಕಾಂಗ್ರೆಸ್ ಅವನತಿಯಾಗುತ್ತಿದೆ ಎಂದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…