Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೆಲುವಿನ ಬಗ್ಗೆ ಮಾತನಾಡುವಾಗ ಕಣ್ಣೀರು ಹಾಕಿದ ಡಿಕೆ ಶಿವಕುಮಾರ್

Facebook
Twitter
Telegram
WhatsApp

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದಿದೆ. ಇನ್ನು ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ರಾಮನಗರದಲ್ಲಿ ಡಿಕೆ ಶಿವಕುಮಾರ್ ಭರ್ಜರಿ ಮತದಿಂದ ಗೆಲುವು ಸಾಧಿಸಿದ್ದಾರೆ.

ಈ ವೇಳೆ ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಡಿಕೆ ಶಿವಕುಮಾರ್, ಎಲ್ಲರಿಗೂ ನಮಸ್ಕಾರ. ಅಖಂಡ ಕರ್ನಾಟಕದ ಮಹಾಜನತೆಗೆ, ಅವರ ಎಲ್ಲಾ ಪಾದಗಳಿಗೆ ನನ್ನ ನಮಸ್ಕಾರ. ನಮ್ಮ ಮೇಲೆ ನಂಬಿಕೆ ಇಟ್ಟು ಬಹುಮತ ಕೊಟ್ಟಿದ್ದಾರೆ. ನಾನು ಸದ್ಯಕ್ಕೆ ಮಾತನಾಡುವುದಿಲ್ಲ. ನಮ್ಮ ಕಾರ್ಯಕರ್ತರು ಆಕ್ರೋಶದಲ್ಲಿದ್ದಾರೆ.

ನಮ್ಮ ಕಾರ್ಯಕರ್ತರೆಲ್ಲಾ ರಾಮನಗರದಲ್ಲಿ ಗಲಾಟೆ ಮಾಡ್ತಿದ್ದಾರೆ. ಅವರೇ ಬರಬೇಕು ಅಂತಿದ್ದಾರೆ. ಅಲ್ಲಿಗೆ ಹೋಗಿ ಬರ್ತೀನಿ. ನನ್ನ ದೇವಸ್ಥಾನ ಕಾಂಗ್ರೆಸ್ ಕಚೇರಿ. ಇಲ್ಲಿಗೆ ಬಂದು ನಿಮ್ಮೆಲ್ಲರನ್ನು ಉದ್ದೇಶಿಸಿ ಮಾತನಾಡ್ತೀನಿ ಎಂದಿದ್ದಾರೆ.

ಡಿಕೆಶಿ ಕಣ್ಣೀರು ಹಾಕಿದ್ದಾರೆ. ಜೈಲಿನಲ್ಲಿದ್ದ ದಿನವನ್ನು ನೆನೆದು ಡಿಕೆ ಶಿವಕುಮಾರ್ ಕಣ್ಣೀರು ಹಾಕಿದ್ದಾರೆ. ಇದೇ ವೇಳೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಸೇರಿದಂತೆ ತಮ್ಮೆಲ್ಲಾ ಎಂಎಲ್ಎ ಗಳನ್ನು ನೆನೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

error: Content is protected !!