Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನಕಪುರ ಗೆಲ್ಲಲು ಡಿಕೆ ಶಿವಕುಮಾರ್ ಮಾಸ್ಟರ್ ಪ್ಲ್ಯಾನ್ : ಘಟಾನುಘಟಿ ನಾಯಕನನ್ನೇ ಆಪರೇಷನ್ ಮಾಡಿಬಿಟ್ಟರಾ..?

Facebook
Twitter
Telegram
WhatsApp

ಬೆಂಗಳೂರು: ಕನಕಪುರ ಕ್ಷೇತ್ರ ಮೊದಲಿನಿಂದಾನು ಡಿಕೆ ಶಿವಕುಮಾರ್ ಗೆ ಪ್ರತಿಷ್ಠೆಯ ಕಣವಾಗಿದೆ. ಆದ್ರೆ ಈ ಬಾರಿ ಕನಕಪುರದ ಮೇಲೆ ವಿರೋಧ ಪಕ್ಷದವರ ಕಣ್ಣು ಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿಯ ಎದುರು ಸ್ಟ್ರಾಂಗ್ ಅಭ್ಯರ್ಥಿಯನ್ನು ಜೆಡಿಎಸ್ ಪಕ್ಷದಿಂದ ನಿಲ್ಲಿಸುವ ಪ್ಲ್ಯಾನ್ ಇದೆ. ಆದರೆ ಆ ಅಭ್ಯರ್ಥಿಯನ್ನೇ ತಮ್ಮ ಪಕ್ಷಕ್ಕೆ ಸೆಳೆದಿದ್ದು, ಸದ್ಯ ಕನಕಪುರದಲ್ಲಿ ಎದುರಾಳಿಯನ್ನು ಇಲ್ಲದಂತೆ ಮಾಡಿಕೊಂಡಿದ್ದಾರೆ ಡಿಕೆ ಶಿವಕುಮಾರ್.

ಕನಕಪುರದ ಜೆಡಿಎಸ್ ಪ್ರಬಲ‌ ನಾಯಕ ದುಂತೂರು ವಿಶ್ ನಾಥ್ ಅವರನ್ನು ಕಾಂಗ್ರೆಸ್ ಗೆ ಸೆಳೆಯುವ ಪ್ಲ್ಯಾನ್ ಸಕ್ಸಸ್ ಆಗಿದೆ. ನಾಳೆ ಅಂದ್ರೆ ಜನವರಿ 9ರಂದು ‘ನಮ್ಮ ನಡೆ ಕಾಂಗ್ರೆದ್ ಕಡೆಗೆ’ ಎಂಬ ಘೋಷ ವಾಕ್ಯದೊಂದಿಗೆ ಕೆಪಿಸಿಸಿ ಕಚೇರಿಯಲ್ಲಿ ದುಂತೂರು ವಿಶ್ವನಾಥ್ ಕಾಂಗ್ರೆಸ್ ಸೇರಲಿದ್ದಾರೆ. ಬಿಜೆಪಿ ಸೇರುವ ಪ್ಲ್ಯಾನ್ ನಲ್ಲಿದ್ದ ದುಂತೂರು ವಿಶ್ವನಾಥ್ ಕೊನೆಗಳಿಗೆಯಲ್ಲಿ ಮನಸ್ಸು ಬದಲಾಯಿಸಿದ್ದಾರೆ. ಕಾಂಗ್ರೆಸ್ ಸೇರಲು ಮುಂದೆ ಬಂದಿದ್ದಾರೆ.

ದುಂತೂರು ವಿಶ್ವನಾಥ್ ಕಾಂಗ್ರೆಸ್ ಸೇರುವುದರಿಂದ ಸಾಕಷ್ಟು ಪ್ಲಸ್ ಪಾಯಿಂಟ್ ಇದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ವಿಶ್ವನಾಥ್, ಡಿಕೆ ಶಿವಕುಮಾರ್ ಅವರಿಗೆ ಪ್ರಬಲ ಪೈಪೋಟಿ ನೀಡಿದ್ದರು. 47,643 ಮತ ಪಡೆದಿದ್ದರು. ಆದ್ರೆ ಅಂತಿಮವಾಗಿ ಡಿಕೆ ಶಿವಕುಮಾರ್ ಗೆಲುವನ್ನ ಸಾಧಿಸಿದ್ದರು. ಹೀಗೆ ನೆಕ್ ಟು ನೆಕ್ ಫೈಟ್ ಕೊಟ್ಟಿದ್ದ ವಿಶ್ವನಾಥ್ ಕಾಂಗ್ರೆಸ್ ನಲ್ಲಿದ್ದರೆ, ಸಂಪೂರ್ಣ ಮತ ಕಾಂಗ್ರೆಸ್ ಪಾಲಾಗಲಿದೆ, ಕನಕಪುರ ಗೆಲುವು ಸುಲಭವಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!