Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗಲು ಸಿದ್ಧರಾದ ಡಿಕೆ ಸುರೇಶ್ : ಅಶೋಕ್ ಎದುರು ಸೆಡ್ಡು ಒಡೆಯುತ್ತಾರಾ..?

---Advertisement---

ಬೆಂಗಳೂರು: ಸಂಸದ ಡಿಕೆ ಸುರೇಶ್ ರಾಜ್ಯ ರಾಜಕಾರಣಕ್ಕೆ ಬರುವುದಕ್ಕೆ ಹೈಕಮಾಂಡ್ ಅಸ್ತು ಎಂದಿದೆ. ನಾಮಪತ್ರ ಸಲ್ಲಿಕೆಗೆ ಈಗಾಗಲೇ ಎಲ್ಲಾ ವ್ಯವಸ್ಥೆ ಆಗಿದೆ ಎಂದು ಸ್ವತಃ ಡಿಕೆ ಸುರೇಶ್ ಅವರೇ ತಿಳಿಸಿದ್ದಾರೆ. ಪಕ್ಷದ ನಾಯಕರು, ಎಲ್ಲಿಂದ ನಿಲ್ಲಬೇಕು ಎಂಬುದರ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದಿದ್ದಾರೆ.

ಆನೇಕಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಈಗಾಗಲೇ ನಾಮಪತ್ರ ಹಾಕಲು ಸಿದ್ಧತೆ ಮಾಡಿಕೊಳ್ಳಿ ಎಂದಿದ್ದಾರೆ. ನಾನು ಕೂಡ ಏನೇ ತೀರ್ಮಾನ ತೆಗೆದುಕೊಳ್ಳುವ ಮುನ್ನ ಪಕ್ಷದ ನಾಯಕರನ್ನು ಕೇಳಬೇಕಾಗುತ್ತದೆ. ಪಕ್ಷದ ಸೂಚನೆಗೆ ಬದ್ಧನಾಗಿರುತ್ತೇನೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ನನ್ನ ಸ್ಪರ್ಧೆ ಬಗ್ಗೆ ತೀರ್ಮಾನ ಮಾಡುತ್ತಾರೆ. ಪದ್ಮನಾಭನಗರದ ಕಾಂಗ್ರೆಸ್ ಅಭ್ಯರ್ಥಿ ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರಕ್ಕೆ ರೆಡಿ ಮಾಡಿಕೋ ಎಂದಿದ್ದಾರೆ. ಆದರೆ ಎಲ್ಲಿ, ಯಾವ ಕ್ಷೇತ್ರ ಎಂಬುದನ್ನು ತಿಳಿಸಿಲ್ಲ ಎಂದಿದ್ದಾರೆ.

ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿಯ ನಡುವೆ ಜಿದ್ದಾ ಜಿದ್ದಿನ ಕಣ ಏರ್ಪಟ್ಟಿದೆ. ಯಾಕಂದ್ರೆ ಕಾಂಗ್ರೆಸ್ ನ ಸ್ಟ್ರಾಂಗ್ ಕ್ಯಾಂಡಿಡೇಟ್ ಗಳು ಇರುವ ಕಡೆಯಲ್ಲಿ ಬಿಜೆಪಿ ತನ್ನ ಪ್ರಬಲ ಅಭ್ಯರ್ಥಿಗಳನ್ನು ಹಾಕಿದೆ. ಡಿಕೆಶಿ ವಿರುದ್ಧ ಆರ್ ಅಶೋಕ್, ಸಿದ್ದರಾಮಯ್ಯ ವಿರುದ್ಧ ವಿ ಸೋಮಣ್ಣ ಅವರನ್ನು ಕಣಕ್ಕಿಳಿಸಿದೆ. ಈಗ ಪದ್ಮನಾಭನಗರದಲ್ಲಿ ಅಶೋಕ್ ಎದುರು ಡಿಕೆ ಸುರೇಶ್ ಅವರನ್ನು ಇಳಿಸಬೇಕು ಎಂಬ ಮಾತು ಕೇಳಿ ಬರುತ್ತಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...