Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆಶಿಗೆ ಇನ್ನೊಂದು ವರ್ಷದಲ್ಲಿ ಸಿಎಂ ಸ್ಥಾನ ಸಿಗುತ್ತಾ..? : ಕೇದರನಾಥ ಮಠದ ಸ್ವಾಮೀಜಿ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾದಾಗ ಸಿಎಂ ಸ್ಥಾನಕ್ಕೆ ಸಾಕಷ್ಟು ಸ್ಪರ್ಧೆ ನಡೆದಿತ್ತು. ಆದ್ರೆ ಹೈಕಮಾಂಡ್ ಹೇಗೋ ಸಮಾಧಾನ ಮಾಡಿ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಿ, ಡಿಕೆಶಿಯನ್ನು ಡಿಸಿಎಂ ಮಾಡಿದ್ರು. ಇದೀಗ ಕೇದರನಾಥ ಮಠದ ಸ್ವಾಮೀಜಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಇನ್ನೊಂದು ವರ್ಷದೊಳಗೆ ಡಿಸಿಎಂ ಆಗಿರುವ ಡಿಕೆ ಶಿವಕುಮಾರ್ ಅವರು, ಸಿಎಂ ಆಗಲಿದ್ದಾರೆ ಎಂಬ ಸೂಚನೆ ನೀಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕೇದಾರನಾಥ ಮಠದ ಜಗದ್ಗುರು ಭೀಮಾಶಂಕರ ಲಿಂಗ ಶಿವಾಚಾರ್ಯ ಶ್ರೀ ಅಭಯ ನೀಡಿದ್ದಾರೆ. ಇತ್ತಿಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಕೇದರನಾಥ ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಜಗದ್ಗುರು ಭೀಮಾಶಂಕರ ಲಿಂಗಶಿವಚಾರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ.

ಈಗ ಅರ್ಧ ಆಗಿದೆ, ಇನ್ನೊಂದು ವರ್ಷದಲ್ಲಿ ಪೂರ್ಣ ಆಗುತ್ತೆ. ಪೂರ್ಣವನ್ನ ಕೇದಾರನಾಥ ಮಾಡ್ತಾನೆ ಎಂದು ಜಗದ್ಗುರುಗಳು ಹೇಳಿದ್ದಾರೆ. ಡಿಸಿಎಂ ಆಗಿದ್ದೀರಿ, ಸಿಎಂ ಆಗುತ್ತೀರಾ ಎಂದು ಜಗದ್ಗುರು ಭೀಮಾಶಂಕರ ಲಿಂಗ ಶಿವಾಚಾರ್ಯ ಶ್ರೀ ಅಭಯ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!