Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆಶಿ ಸಿಎಂ ಆಗ್ತಾರೆ : ನೊಣವಿನಕೆರೆ ಸ್ವಾಮೀಜಿಗಳ ಭವಿಷ್ಯಕ್ಕೆ ಕುಮಾರಸ್ವಾಮಿ ಏನಂದ್ರು..?

Facebook
Twitter
Telegram
WhatsApp

ಕಾಂಗ್ರೆಸ್ ನಲ್ಲಿ ಸಿಎಂ ವಿಚಾರ ಆಗಾಗ ಮುನ್ನೆಲೆಗೆ ಬಂದು ನಿಲ್ಲುತ್ತದೆ. ಡಿಕೆ ಶಿವಕುಮಾರ್ ಬೆಂಬಲಿಗರು ಆದಷ್ಟು ಬೇಗ ನಮ್ಮ ನಾಯಕ ಸಿಎಂ ಆಗಲಿ ಎಂದೇ ಹಾರೈಸುತ್ತಿದ್ದಾರೆ. ಇದರ ನಡುವೆ ನೊಣವಿ‌ಕೆರೆ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದಿದ್ದಾರೆ. ಇದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಲೋಕಸಭಾ ಚುನಾವಣಾ ಆದ್ಮೇಲೆ ಅರ್ಜಿ ಹಾಕಿಕೊಂಡು ಹೋಗಿದ್ದಾರೆ. ಯಾರೂ ಬೇಕಾದರೂ ಆಗಬಹುದು. ಐವತ್ತು, ಅರವತ್ತು ಜನ ಕರ್ಕೊಂಡು ಬರ್ತೀನಿ, ಏನು ತೊಂದರೆ ಆಗುವುದು ಬೇಡ ಅಂತ ಹೇಳಿ ಹೋಗಿದ್ದಾರಲ್ಲ. ಸಣ್ಣ ಪುಟ್ಟವರು ಹೋಗುವುದಕ್ಕೆ ಆಗುತ್ತಾ..? ಐವತ್ತು ಅರವತ್ತು ಜನ ಕರ್ಕೊಂಡು ಎಂದಿದ್ದಾರೆ.

ಯಾರೋ ಮಾಹಿತಿ ಹೇಳುತ್ತಿದ್ದರು ಮೊನ್ನೆ. ನಿಮ್ಮ ಜೊತೆಗೆ ಬಂದು ಬಿಡ್ತೀನಿ ಅಂತ. ಅಲ್ಲಿಯವರೆಗೂ ರಿಲೀಫ್ ಕೊಡಿ ಅಂತ ಹೋಗಿದ್ದು ಗೊತ್ತೇ ಇದೆ. ಲೋಕಸಭಾ ಚುನಾವಣೆ ಕಳೆಯಲಿ. ಮಹಾರಾಷ್ಟ್ರದಲ್ಲಿ ಆಯ್ತಲ್ಲ ಲ. ಇಲ್ಲಿ ಯಾರೂ ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ. ಈ ದೇಶದಲ್ಲಿ ಇವತ್ತಿನ ರಾಜಕಾರಣ ನೋಡಿದರೆ ಏನು ಬೇಕಾದರೂ ನಡೆಯಬಹುದು.

ಇಲ್ಲಿ ಸದ್ಯಕ್ಕೆ ಯಾರಿಗೂ ಪ್ರಾಮಾಣಿಜತೆ ಉಳಿದಿಲ್ಲ. ಅವರವರ ಸ್ವಾರ್ಥಕ್ಕೆ ಏನು ಬೇಕೋ ಅದನ್ನು ಮಾಡಿಕೊಂಡು ಹೋಗುತ್ತಾರೆ. ಇವತ್ತು ಇಲ್ಲಿ ಇರುತ್ತಾರೆ. ಆದರೆ ಅನುಕೂಲ ಆಗಬೇಕು ಎಂದರೆ ಮತ್ತೊಂದು ಕಡೆಗೂ ಹೋಗುತ್ತಾರೆ. ರಾಜಕಾರಣದಲ್ಲಿ ಇದನ್ನೆ ನೋಡಿಕೊಂಡು ಬಂದಿದ್ದೇವೆ. ಅದೇ ರೀತಿ ನಡೆದುಕೊಂಡು ಬಂದಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!