Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿಯವರು ಇಡಿ ಛೂ ಬಿಟ್ಟಿಲ್ಲ.. ಕಾಂಗ್ರೆಸ್ ನವರು ನಿಮ್ಮ ತಪ್ಪು ಒಪ್ಪಿಕೊಳ್ಳಿ : ಶಾಸಕ ರೇಣುಕಾಚಾರ್ಯ

Facebook
Twitter
Telegram
WhatsApp

 

ಜನರ‌ ಮುಂದೆ ಕಾಂಗ್ರೆಸ್ ಕಪಟ ನಾಟಕ ಮಾಡೋದು ಬೇಡ. ಗೌರವದಿಂದ ಪ್ರತಿಪಕ್ಷಗಳಾಗಿ ಸರ್ಕಾರಕ್ಕೆ ಸಲಹೆ ಕೊಡಿ. ಇಡಿ ಮುಂದೆ ನಿಮ್ಮ ತಪ್ಲು ಒಪ್ಪಿಕೊಳ್ಳಿ. ಮೋದಿ ಅವರು ಇಡಿಯನ್ನು ಛೂ ಬಿಟ್ಟಿಲ್ಲ. ಇಡಿ ಸ್ವತಂತ್ರವಾಗಿ ಕೆಲಸ ಮಾಡುತ್ತಿದ ಹೊನ್ನಾಳಿ ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ.

ಅಗ್ನಿಪಥ್ ಯೋಜನೆ ಜಾರಿ ವಿರೋಧ ವಿಚಾರವಾಗಿ ಮಾತನಾಡಿ, ಯಾರಿಗೆ ಆಸಕ್ತಿ ಇದೆಯೋ ಅವರು ಸೇರಿಕೊಳ್ಳಲಿ. ಕಾಂಗ್ರೆಸ್ ಪಿತೂರಿಯಿಂದ, ಕೈವಾಡದಿಂದ ಹೋರಾಟ ನಡೆಯುತ್ತಿದೆ. ಸಾರ್ವಜನಿಕರ ಆಸ್ತಿ ಪಾಸ್ತಿ ಹಾನಿ ಮಾಡುತ್ತಿದ್ದಾರೆ. ಟ್ರೈನ್ ಗೆ ಬೆಂಕಿ ಹಚ್ಚುತ್ತಿದ್ದಾರೆ.

ಈಗಾಗಲೇ ಸ್ಪಷ್ಟವಾಗಿ ಹೇಳಲಾಗಿದೆ. ಕೆಲವುರು RSS ಬಗ್ಗೆ ಹೇಳ್ತಾರೆ. RSS ದೇಶ ಭಕ್ತಿ ಸಂಘಟನೆ. ಸ್ವಯಂ ಸೇವಕರು ಅವರು ,ವಿಪತ್ತು, ಆಪತ್ತು ಬಂದಾಗ ಮೊದಲು ಬೀದಿಗಿಳಿದು ಜನರ ರಕ್ಷಣೆ ಮಾಡ್ತಾರೆ. ಎಷ್ಟೋ ಜನ ಮದುವೆ ಆಗದೆ ದೇಶಕ್ಕೆ ಸಮರ್ಪಣೆ ಮಾಡಿಕೊಂಡಿದ್ದಾರೆ. RSS ನವರನ್ನು ನೀವು ಟಾರ್ಗೆಟ್ ಮಾಡಿದ್ರೆ, ಜನ ನಿಮ್ಮನ್ನು ಭಸ್ಮ ಮಾಡ್ತಾರೆ. RSS ನವರು ಯಾಕೆ ಅಗ್ನಿಪಥ್ ಗೆ ಸೇರಬಾರದು. ಅವರೇನು ದೇಶ ವಿರೋಧಿಗಳಾ. ದೇಶ ವಿರೋಧಿಗಳನ್ನು ಇವರು ರಕ್ಷಣೆ ಮಾಡ್ತಾರೆ. ಭಾರತ್ ಮಾತಾಕೀ ಜೈ ಎಂದವರನ್ನು ಕೊಲ್ಲುತ್ತಾರೆ‌. ಆದರೆ ಸರ್ಕಾರ ಭಾರತ ಮಾತಾಕೀ ಜೈ ಎಂದವರನ್ನು ರಕ್ಷಣೆ ಮಾಡುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!